Karnataka Rain : ಒಣಗಿಸಿದ್ದ ಮೆಣಸಿನಕಾಯಿಯಲ್ಲಿ ಮೊಳಕೆ, ರೈತ ಕಂಗಾಲು

Karnataka Rain : ಒಣಗಿಸಿದ್ದ ಮೆಣಸಿನಕಾಯಿಯಲ್ಲಿ ಮೊಳಕೆ, ರೈತ ಕಂಗಾಲು

Suvarna News   | Asianet News
Published : Nov 23, 2021, 01:50 PM IST

ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆ ಭಾರೀ ಅವಾಂತರವನ್ನು ಮಾಡಿದೆ. ಬಹುತೇಕ ಕಡೆ ಕಟಾವಿಗೆ ಬಂದಿದ್ದ ಬೆಳೆ ಹಾನಿಯಾಗಿದೆ. 

ಬಳ್ಳಾರಿ (ನ. 23): ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆ (Untimely Rain) ಭಾರೀ ಅವಾಂತರವನ್ನು ಮಾಡಿದೆ. ಬಹುತೇಕ ಕಡೆ ಕಟಾವಿಗೆ ಬಂದಿದ್ದ ಬೆಳೆ  (Crop) ಹಾನಿಯಾಗಿದೆ. ಇಲ್ಲಿನ ಕುರುಗೋಡು ತಾಲೂಕಿನ ಸೋಮಲಾಪುರ ತಾಲೂಕಿನಲ್ಲಿ ಒಣಗಿಸಲು ಹಾಕಿದ್ದ ಮೆಣಸಿಕಕಾಯಿಯಲ್ಲಿ ಮೊಳಕೆ ಬಂದಿದೆ.

ದೊಡ್ಡ ಪ್ರಮಾಣದಲ್ಲಿ ಮೆಣಸಿನ ಕಾಯಿ ಇರುವುದರಿಂದ ಮುಂದೇನು ಮಾಡುವುದು ಎಂದು ರೈತ ಕಂಗಾಲಾಗಿದ್ದಾನೆ. ಲಕ್ಷಾಂತರ ರೂ ಹಾಕಿ ಮೆಣಸಿನ ಕಾಯಿ ಬೆಳೆದಿದ್ದೇವೆ, ಏನ್ಮಾಡೋದು ಸ್ವಾಮಿ ಎಂದು ಅಳಲು ತೋಡಿಕೊಂಡಿದ್ಧಾರೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more