ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

Published : Nov 28, 2022, 04:46 PM IST

ರಾಜ್ಯದಲ್ಲಿ ಧರ್ಮ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಬೆಂಗಳೂರಿನಲ್ಲಿ ಧರ್ಮ ಸಂಘರ್ಷ ಹೆಚ್ಚಾಗಿದೆ. ಶಾಸಕ ಉದಯ್ ಗರುಡಾಚಾರ್ ವಿರುದ್ಧವೇ ಭಜರಂಗದಳ ಕಿಡಿ ಕಾರಿದೆ.
 

ಬೆಂಗಳೂರಿನ ವಿವಿಪುರಂನಲ್ಲಿ ನಾಳೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳ್ಳಿ ತೇರಿನ ಸಂಭ್ರಮವಿದ್ದು, ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದರು ಎಂದು ಹಿಂದೂ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಆದರೆ ಎಲ್ಲರಿಗೂ ಅವಕಾಶ ನೀಡಿ ಎಂದು ಶಾಸಕ ಉದಯ್‌ ಗುರುಡಾಚಾರ್‌ ಹೇಳಿದ್ದರು. ಸೆಕ್ಯುಲಸರಿಂ ಅನ್ನುವುದು ದೇವಸ್ಥಾನಕ್ಕೆ ಮಾತ್ರ ಯಾಕೆ? ವಿವಿ ಪುರಂನಲ್ಲಿ ನಡೆಯುವ ತೇರಿಗೆ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು 3 ದಿನಗಳಿಂದ ಹಿಂದೂ ಸಂಘನೆಗಳು ಪ್ರಚಾರ ಮಾಡುತ್ತಿದ್ದು, ಅದರ ಜೊತೆಗೆ ಶಾಸಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಇದರ ಬಗ್ಗೆ ಮಾತನಾಡಿದ ಕ್ಷೇತ್ರದ ಶಾಸಕ ಉದಯ್‌ ಗುರುಡಾಚಾರ್‌, ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಹೇಳಿಯನ್ನು ಕೊಟ್ಟಿದ್ದು, ಇದರ ವಿರುದ್ಧ ಭಜರಂಗದಳ ತಿರುಗಿ ಬಿದ್ದಿದೆ.

Mandya: ಮಂಡ್ಯದಲ್ಲಿ ಇನ್ನೊಬ್ಬರ ರಕ್ತ ಹೀರುವ ನಾಯಕರು ಬೇಕಾ? ಅಶ್ವತ್ಥ ನಾರಾಯಣ ಟೀಕೆ

 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!