ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

Published : Nov 28, 2022, 04:46 PM IST

ರಾಜ್ಯದಲ್ಲಿ ಧರ್ಮ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಬೆಂಗಳೂರಿನಲ್ಲಿ ಧರ್ಮ ಸಂಘರ್ಷ ಹೆಚ್ಚಾಗಿದೆ. ಶಾಸಕ ಉದಯ್ ಗರುಡಾಚಾರ್ ವಿರುದ್ಧವೇ ಭಜರಂಗದಳ ಕಿಡಿ ಕಾರಿದೆ.
 

ಬೆಂಗಳೂರಿನ ವಿವಿಪುರಂನಲ್ಲಿ ನಾಳೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳ್ಳಿ ತೇರಿನ ಸಂಭ್ರಮವಿದ್ದು, ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದರು ಎಂದು ಹಿಂದೂ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಆದರೆ ಎಲ್ಲರಿಗೂ ಅವಕಾಶ ನೀಡಿ ಎಂದು ಶಾಸಕ ಉದಯ್‌ ಗುರುಡಾಚಾರ್‌ ಹೇಳಿದ್ದರು. ಸೆಕ್ಯುಲಸರಿಂ ಅನ್ನುವುದು ದೇವಸ್ಥಾನಕ್ಕೆ ಮಾತ್ರ ಯಾಕೆ? ವಿವಿ ಪುರಂನಲ್ಲಿ ನಡೆಯುವ ತೇರಿಗೆ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು 3 ದಿನಗಳಿಂದ ಹಿಂದೂ ಸಂಘನೆಗಳು ಪ್ರಚಾರ ಮಾಡುತ್ತಿದ್ದು, ಅದರ ಜೊತೆಗೆ ಶಾಸಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಇದರ ಬಗ್ಗೆ ಮಾತನಾಡಿದ ಕ್ಷೇತ್ರದ ಶಾಸಕ ಉದಯ್‌ ಗುರುಡಾಚಾರ್‌, ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಹೇಳಿಯನ್ನು ಕೊಟ್ಟಿದ್ದು, ಇದರ ವಿರುದ್ಧ ಭಜರಂಗದಳ ತಿರುಗಿ ಬಿದ್ದಿದೆ.

Mandya: ಮಂಡ್ಯದಲ್ಲಿ ಇನ್ನೊಬ್ಬರ ರಕ್ತ ಹೀರುವ ನಾಯಕರು ಬೇಕಾ? ಅಶ್ವತ್ಥ ನಾರಾಯಣ ಟೀಕೆ

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!