ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

Published : Nov 28, 2022, 04:46 PM IST

ರಾಜ್ಯದಲ್ಲಿ ಧರ್ಮ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಬೆಂಗಳೂರಿನಲ್ಲಿ ಧರ್ಮ ಸಂಘರ್ಷ ಹೆಚ್ಚಾಗಿದೆ. ಶಾಸಕ ಉದಯ್ ಗರುಡಾಚಾರ್ ವಿರುದ್ಧವೇ ಭಜರಂಗದಳ ಕಿಡಿ ಕಾರಿದೆ.
 

ಬೆಂಗಳೂರಿನ ವಿವಿಪುರಂನಲ್ಲಿ ನಾಳೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳ್ಳಿ ತೇರಿನ ಸಂಭ್ರಮವಿದ್ದು, ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದರು ಎಂದು ಹಿಂದೂ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಆದರೆ ಎಲ್ಲರಿಗೂ ಅವಕಾಶ ನೀಡಿ ಎಂದು ಶಾಸಕ ಉದಯ್‌ ಗುರುಡಾಚಾರ್‌ ಹೇಳಿದ್ದರು. ಸೆಕ್ಯುಲಸರಿಂ ಅನ್ನುವುದು ದೇವಸ್ಥಾನಕ್ಕೆ ಮಾತ್ರ ಯಾಕೆ? ವಿವಿ ಪುರಂನಲ್ಲಿ ನಡೆಯುವ ತೇರಿಗೆ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು 3 ದಿನಗಳಿಂದ ಹಿಂದೂ ಸಂಘನೆಗಳು ಪ್ರಚಾರ ಮಾಡುತ್ತಿದ್ದು, ಅದರ ಜೊತೆಗೆ ಶಾಸಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಇದರ ಬಗ್ಗೆ ಮಾತನಾಡಿದ ಕ್ಷೇತ್ರದ ಶಾಸಕ ಉದಯ್‌ ಗುರುಡಾಚಾರ್‌, ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಹೇಳಿಯನ್ನು ಕೊಟ್ಟಿದ್ದು, ಇದರ ವಿರುದ್ಧ ಭಜರಂಗದಳ ತಿರುಗಿ ಬಿದ್ದಿದೆ.

Mandya: ಮಂಡ್ಯದಲ್ಲಿ ಇನ್ನೊಬ್ಬರ ರಕ್ತ ಹೀರುವ ನಾಯಕರು ಬೇಕಾ? ಅಶ್ವತ್ಥ ನಾರಾಯಣ ಟೀಕೆ

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!