ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

Published : Nov 28, 2022, 04:46 PM IST

ರಾಜ್ಯದಲ್ಲಿ ಧರ್ಮ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಬೆಂಗಳೂರಿನಲ್ಲಿ ಧರ್ಮ ಸಂಘರ್ಷ ಹೆಚ್ಚಾಗಿದೆ. ಶಾಸಕ ಉದಯ್ ಗರುಡಾಚಾರ್ ವಿರುದ್ಧವೇ ಭಜರಂಗದಳ ಕಿಡಿ ಕಾರಿದೆ.
 

ಬೆಂಗಳೂರಿನ ವಿವಿಪುರಂನಲ್ಲಿ ನಾಳೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳ್ಳಿ ತೇರಿನ ಸಂಭ್ರಮವಿದ್ದು, ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದರು ಎಂದು ಹಿಂದೂ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಆದರೆ ಎಲ್ಲರಿಗೂ ಅವಕಾಶ ನೀಡಿ ಎಂದು ಶಾಸಕ ಉದಯ್‌ ಗುರುಡಾಚಾರ್‌ ಹೇಳಿದ್ದರು. ಸೆಕ್ಯುಲಸರಿಂ ಅನ್ನುವುದು ದೇವಸ್ಥಾನಕ್ಕೆ ಮಾತ್ರ ಯಾಕೆ? ವಿವಿ ಪುರಂನಲ್ಲಿ ನಡೆಯುವ ತೇರಿಗೆ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು 3 ದಿನಗಳಿಂದ ಹಿಂದೂ ಸಂಘನೆಗಳು ಪ್ರಚಾರ ಮಾಡುತ್ತಿದ್ದು, ಅದರ ಜೊತೆಗೆ ಶಾಸಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಇದರ ಬಗ್ಗೆ ಮಾತನಾಡಿದ ಕ್ಷೇತ್ರದ ಶಾಸಕ ಉದಯ್‌ ಗುರುಡಾಚಾರ್‌, ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಹೇಳಿಯನ್ನು ಕೊಟ್ಟಿದ್ದು, ಇದರ ವಿರುದ್ಧ ಭಜರಂಗದಳ ತಿರುಗಿ ಬಿದ್ದಿದೆ.

Mandya: ಮಂಡ್ಯದಲ್ಲಿ ಇನ್ನೊಬ್ಬರ ರಕ್ತ ಹೀರುವ ನಾಯಕರು ಬೇಕಾ? ಅಶ್ವತ್ಥ ನಾರಾಯಣ ಟೀಕೆ

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!