ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

ಅನ್ಯ ಧರ್ಮೀಯರಿಗೆ ವ್ಯಾಪಾರ: ಬಿಜೆಪಿ ಶಾಸಕನ ವಿರುದ್ಧ ಭಜರಂಗದಳ ಕಿಡಿ

Published : Nov 28, 2022, 04:46 PM IST

ರಾಜ್ಯದಲ್ಲಿ ಧರ್ಮ ದಂಗಲ್ ಮತ್ತಷ್ಟು ತಾರಕಕ್ಕೆ ಏರಿದ್ದು, ಬೆಂಗಳೂರಿನಲ್ಲಿ ಧರ್ಮ ಸಂಘರ್ಷ ಹೆಚ್ಚಾಗಿದೆ. ಶಾಸಕ ಉದಯ್ ಗರುಡಾಚಾರ್ ವಿರುದ್ಧವೇ ಭಜರಂಗದಳ ಕಿಡಿ ಕಾರಿದೆ.
 

ಬೆಂಗಳೂರಿನ ವಿವಿಪುರಂನಲ್ಲಿ ನಾಳೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳ್ಳಿ ತೇರಿನ ಸಂಭ್ರಮವಿದ್ದು, ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದರು ಎಂದು ಹಿಂದೂ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಆದರೆ ಎಲ್ಲರಿಗೂ ಅವಕಾಶ ನೀಡಿ ಎಂದು ಶಾಸಕ ಉದಯ್‌ ಗುರುಡಾಚಾರ್‌ ಹೇಳಿದ್ದರು. ಸೆಕ್ಯುಲಸರಿಂ ಅನ್ನುವುದು ದೇವಸ್ಥಾನಕ್ಕೆ ಮಾತ್ರ ಯಾಕೆ? ವಿವಿ ಪುರಂನಲ್ಲಿ ನಡೆಯುವ ತೇರಿಗೆ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು 3 ದಿನಗಳಿಂದ ಹಿಂದೂ ಸಂಘನೆಗಳು ಪ್ರಚಾರ ಮಾಡುತ್ತಿದ್ದು, ಅದರ ಜೊತೆಗೆ ಶಾಸಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಇದರ ಬಗ್ಗೆ ಮಾತನಾಡಿದ ಕ್ಷೇತ್ರದ ಶಾಸಕ ಉದಯ್‌ ಗುರುಡಾಚಾರ್‌, ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಹೇಳಿಯನ್ನು ಕೊಟ್ಟಿದ್ದು, ಇದರ ವಿರುದ್ಧ ಭಜರಂಗದಳ ತಿರುಗಿ ಬಿದ್ದಿದೆ.

Mandya: ಮಂಡ್ಯದಲ್ಲಿ ಇನ್ನೊಬ್ಬರ ರಕ್ತ ಹೀರುವ ನಾಯಕರು ಬೇಕಾ? ಅಶ್ವತ್ಥ ನಾರಾಯಣ ಟೀಕೆ

 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?