ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

Published : Jan 20, 2023, 11:17 AM IST

ಕರಾವಳಿ ಭಾಗದಲ್ಲಿ ಧರ್ಮ ದಂಗಲ್‌ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ವ್ಯಾಪಾರ ಆಯ್ತು, ಇದೀಗ ಕ್ರೀಡೆಯಲ್ಲೂ ಧರ್ಮದ ಅಮಲು ಕಾಣಿಸಿಕೊಂಡಿದೆ.

ವ್ಯಾಪಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಬಳಿಕ, ಕ್ರೀಡೆಗೂ ಧರ್ಮ ದಂಗಲ್ ಎಂಟ್ರಿ ಕೊಟ್ಟಿದೆ. ಕಾರವಾರದಲ್ಲಿ ನಡೆಯುವ ಕ್ರಿಕೆಟ್‌ ಟೂರ್ನಿಯಲ್ಲಿ ಧರ್ಮಕ್ಕೆ ಮಣೆ ಹಾಕಲಾಗಿದ್ದು, ಯೂತ್‌ ಕಾಂಗ್ರೆಸ್‌ ಕಮಿಟಿಯ ಸದಸ್ಯರ ನೇತೃತ್ವದಲ್ಲಿ, ವೈಸಿಸಿ ಕಾರವಾರ ಮುಸ್ಲಿಂ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿ ನಡೆಯಲಿದೆ. ಲೀಗ್‌ ಕ್ರಿಕೆಟ್‌ ತಂಡಗಳಲ್ಲಿ ಕಡ್ಡಾಯವಾಗಿ 7 ಜನರು ಮುಸ್ಲಿಂ ಆಟಗಾರರು ಇರಬೇಕು. ಉಳಿದ ನಾಲ್ವರು ಬೇರೆ ಧರ್ಮದಿಂದ ಸೇರಿಕೊಳ್ಳಬಹುದು. ಮುಸ್ಲಿಂ ಆಟಗಾರರಿಲ್ಲದೇ ಯಾವುದೇ ತಂಡಕ್ಕೆ  ಎಂಟ್ರಿಯೇ ಇಲ್ಲ. ಕಾರವಾರ ಮುಸ್ಲಿಂ ಯುವಕರಿಂದಲೇ ಈ ಟೂರ್ನಿ ಆಯೋಜನೆ ಮಾಡಲಾಗಿದ್ದು, ಈ ಕ್ರಿಕೆಟ್‌ ಟೂರ್ನಿಗೆ ಸರ್ಕಾರಿ ಮಾಲಾದೇವಿ ಮೈದಾನ ಬಳಕೆ ಮಾಡಲಾಗಿದೆ. ಈ ನಿಯಮ ಗೊತ್ತಿದ್ದರೂ ಅಧಿಕಾರಿಗಳು ಆಟಕ್ಕೆ ಅನುಮತಿ ನೀಡಿದ್ದಾರೆ. ಈ ಟೂರ್ನಮೆಂಟ್‌'ಗೆ ಜನರ ವಿರೋಧ ವ್ಯಕ್ತವಾಗುತ್ತಿದೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more