ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

Published : Jan 20, 2023, 11:17 AM IST

ಕರಾವಳಿ ಭಾಗದಲ್ಲಿ ಧರ್ಮ ದಂಗಲ್‌ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ವ್ಯಾಪಾರ ಆಯ್ತು, ಇದೀಗ ಕ್ರೀಡೆಯಲ್ಲೂ ಧರ್ಮದ ಅಮಲು ಕಾಣಿಸಿಕೊಂಡಿದೆ.

ವ್ಯಾಪಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಬಳಿಕ, ಕ್ರೀಡೆಗೂ ಧರ್ಮ ದಂಗಲ್ ಎಂಟ್ರಿ ಕೊಟ್ಟಿದೆ. ಕಾರವಾರದಲ್ಲಿ ನಡೆಯುವ ಕ್ರಿಕೆಟ್‌ ಟೂರ್ನಿಯಲ್ಲಿ ಧರ್ಮಕ್ಕೆ ಮಣೆ ಹಾಕಲಾಗಿದ್ದು, ಯೂತ್‌ ಕಾಂಗ್ರೆಸ್‌ ಕಮಿಟಿಯ ಸದಸ್ಯರ ನೇತೃತ್ವದಲ್ಲಿ, ವೈಸಿಸಿ ಕಾರವಾರ ಮುಸ್ಲಿಂ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿ ನಡೆಯಲಿದೆ. ಲೀಗ್‌ ಕ್ರಿಕೆಟ್‌ ತಂಡಗಳಲ್ಲಿ ಕಡ್ಡಾಯವಾಗಿ 7 ಜನರು ಮುಸ್ಲಿಂ ಆಟಗಾರರು ಇರಬೇಕು. ಉಳಿದ ನಾಲ್ವರು ಬೇರೆ ಧರ್ಮದಿಂದ ಸೇರಿಕೊಳ್ಳಬಹುದು. ಮುಸ್ಲಿಂ ಆಟಗಾರರಿಲ್ಲದೇ ಯಾವುದೇ ತಂಡಕ್ಕೆ  ಎಂಟ್ರಿಯೇ ಇಲ್ಲ. ಕಾರವಾರ ಮುಸ್ಲಿಂ ಯುವಕರಿಂದಲೇ ಈ ಟೂರ್ನಿ ಆಯೋಜನೆ ಮಾಡಲಾಗಿದ್ದು, ಈ ಕ್ರಿಕೆಟ್‌ ಟೂರ್ನಿಗೆ ಸರ್ಕಾರಿ ಮಾಲಾದೇವಿ ಮೈದಾನ ಬಳಕೆ ಮಾಡಲಾಗಿದೆ. ಈ ನಿಯಮ ಗೊತ್ತಿದ್ದರೂ ಅಧಿಕಾರಿಗಳು ಆಟಕ್ಕೆ ಅನುಮತಿ ನೀಡಿದ್ದಾರೆ. ಈ ಟೂರ್ನಮೆಂಟ್‌'ಗೆ ಜನರ ವಿರೋಧ ವ್ಯಕ್ತವಾಗುತ್ತಿದೆ.

ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more