ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

Published : Jan 20, 2023, 11:17 AM IST

ಕರಾವಳಿ ಭಾಗದಲ್ಲಿ ಧರ್ಮ ದಂಗಲ್‌ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ವ್ಯಾಪಾರ ಆಯ್ತು, ಇದೀಗ ಕ್ರೀಡೆಯಲ್ಲೂ ಧರ್ಮದ ಅಮಲು ಕಾಣಿಸಿಕೊಂಡಿದೆ.

ವ್ಯಾಪಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಬಳಿಕ, ಕ್ರೀಡೆಗೂ ಧರ್ಮ ದಂಗಲ್ ಎಂಟ್ರಿ ಕೊಟ್ಟಿದೆ. ಕಾರವಾರದಲ್ಲಿ ನಡೆಯುವ ಕ್ರಿಕೆಟ್‌ ಟೂರ್ನಿಯಲ್ಲಿ ಧರ್ಮಕ್ಕೆ ಮಣೆ ಹಾಕಲಾಗಿದ್ದು, ಯೂತ್‌ ಕಾಂಗ್ರೆಸ್‌ ಕಮಿಟಿಯ ಸದಸ್ಯರ ನೇತೃತ್ವದಲ್ಲಿ, ವೈಸಿಸಿ ಕಾರವಾರ ಮುಸ್ಲಿಂ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿ ನಡೆಯಲಿದೆ. ಲೀಗ್‌ ಕ್ರಿಕೆಟ್‌ ತಂಡಗಳಲ್ಲಿ ಕಡ್ಡಾಯವಾಗಿ 7 ಜನರು ಮುಸ್ಲಿಂ ಆಟಗಾರರು ಇರಬೇಕು. ಉಳಿದ ನಾಲ್ವರು ಬೇರೆ ಧರ್ಮದಿಂದ ಸೇರಿಕೊಳ್ಳಬಹುದು. ಮುಸ್ಲಿಂ ಆಟಗಾರರಿಲ್ಲದೇ ಯಾವುದೇ ತಂಡಕ್ಕೆ  ಎಂಟ್ರಿಯೇ ಇಲ್ಲ. ಕಾರವಾರ ಮುಸ್ಲಿಂ ಯುವಕರಿಂದಲೇ ಈ ಟೂರ್ನಿ ಆಯೋಜನೆ ಮಾಡಲಾಗಿದ್ದು, ಈ ಕ್ರಿಕೆಟ್‌ ಟೂರ್ನಿಗೆ ಸರ್ಕಾರಿ ಮಾಲಾದೇವಿ ಮೈದಾನ ಬಳಕೆ ಮಾಡಲಾಗಿದೆ. ಈ ನಿಯಮ ಗೊತ್ತಿದ್ದರೂ ಅಧಿಕಾರಿಗಳು ಆಟಕ್ಕೆ ಅನುಮತಿ ನೀಡಿದ್ದಾರೆ. ಈ ಟೂರ್ನಮೆಂಟ್‌'ಗೆ ಜನರ ವಿರೋಧ ವ್ಯಕ್ತವಾಗುತ್ತಿದೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more