ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

Published : Jan 20, 2023, 11:17 AM IST

ಕರಾವಳಿ ಭಾಗದಲ್ಲಿ ಧರ್ಮ ದಂಗಲ್‌ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ವ್ಯಾಪಾರ ಆಯ್ತು, ಇದೀಗ ಕ್ರೀಡೆಯಲ್ಲೂ ಧರ್ಮದ ಅಮಲು ಕಾಣಿಸಿಕೊಂಡಿದೆ.

ವ್ಯಾಪಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಬಳಿಕ, ಕ್ರೀಡೆಗೂ ಧರ್ಮ ದಂಗಲ್ ಎಂಟ್ರಿ ಕೊಟ್ಟಿದೆ. ಕಾರವಾರದಲ್ಲಿ ನಡೆಯುವ ಕ್ರಿಕೆಟ್‌ ಟೂರ್ನಿಯಲ್ಲಿ ಧರ್ಮಕ್ಕೆ ಮಣೆ ಹಾಕಲಾಗಿದ್ದು, ಯೂತ್‌ ಕಾಂಗ್ರೆಸ್‌ ಕಮಿಟಿಯ ಸದಸ್ಯರ ನೇತೃತ್ವದಲ್ಲಿ, ವೈಸಿಸಿ ಕಾರವಾರ ಮುಸ್ಲಿಂ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿ ನಡೆಯಲಿದೆ. ಲೀಗ್‌ ಕ್ರಿಕೆಟ್‌ ತಂಡಗಳಲ್ಲಿ ಕಡ್ಡಾಯವಾಗಿ 7 ಜನರು ಮುಸ್ಲಿಂ ಆಟಗಾರರು ಇರಬೇಕು. ಉಳಿದ ನಾಲ್ವರು ಬೇರೆ ಧರ್ಮದಿಂದ ಸೇರಿಕೊಳ್ಳಬಹುದು. ಮುಸ್ಲಿಂ ಆಟಗಾರರಿಲ್ಲದೇ ಯಾವುದೇ ತಂಡಕ್ಕೆ  ಎಂಟ್ರಿಯೇ ಇಲ್ಲ. ಕಾರವಾರ ಮುಸ್ಲಿಂ ಯುವಕರಿಂದಲೇ ಈ ಟೂರ್ನಿ ಆಯೋಜನೆ ಮಾಡಲಾಗಿದ್ದು, ಈ ಕ್ರಿಕೆಟ್‌ ಟೂರ್ನಿಗೆ ಸರ್ಕಾರಿ ಮಾಲಾದೇವಿ ಮೈದಾನ ಬಳಕೆ ಮಾಡಲಾಗಿದೆ. ಈ ನಿಯಮ ಗೊತ್ತಿದ್ದರೂ ಅಧಿಕಾರಿಗಳು ಆಟಕ್ಕೆ ಅನುಮತಿ ನೀಡಿದ್ದಾರೆ. ಈ ಟೂರ್ನಮೆಂಟ್‌'ಗೆ ಜನರ ವಿರೋಧ ವ್ಯಕ್ತವಾಗುತ್ತಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more