ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

Published : Jan 20, 2023, 11:17 AM IST

ಕರಾವಳಿ ಭಾಗದಲ್ಲಿ ಧರ್ಮ ದಂಗಲ್‌ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ವ್ಯಾಪಾರ ಆಯ್ತು, ಇದೀಗ ಕ್ರೀಡೆಯಲ್ಲೂ ಧರ್ಮದ ಅಮಲು ಕಾಣಿಸಿಕೊಂಡಿದೆ.

ವ್ಯಾಪಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಬಳಿಕ, ಕ್ರೀಡೆಗೂ ಧರ್ಮ ದಂಗಲ್ ಎಂಟ್ರಿ ಕೊಟ್ಟಿದೆ. ಕಾರವಾರದಲ್ಲಿ ನಡೆಯುವ ಕ್ರಿಕೆಟ್‌ ಟೂರ್ನಿಯಲ್ಲಿ ಧರ್ಮಕ್ಕೆ ಮಣೆ ಹಾಕಲಾಗಿದ್ದು, ಯೂತ್‌ ಕಾಂಗ್ರೆಸ್‌ ಕಮಿಟಿಯ ಸದಸ್ಯರ ನೇತೃತ್ವದಲ್ಲಿ, ವೈಸಿಸಿ ಕಾರವಾರ ಮುಸ್ಲಿಂ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿ ನಡೆಯಲಿದೆ. ಲೀಗ್‌ ಕ್ರಿಕೆಟ್‌ ತಂಡಗಳಲ್ಲಿ ಕಡ್ಡಾಯವಾಗಿ 7 ಜನರು ಮುಸ್ಲಿಂ ಆಟಗಾರರು ಇರಬೇಕು. ಉಳಿದ ನಾಲ್ವರು ಬೇರೆ ಧರ್ಮದಿಂದ ಸೇರಿಕೊಳ್ಳಬಹುದು. ಮುಸ್ಲಿಂ ಆಟಗಾರರಿಲ್ಲದೇ ಯಾವುದೇ ತಂಡಕ್ಕೆ  ಎಂಟ್ರಿಯೇ ಇಲ್ಲ. ಕಾರವಾರ ಮುಸ್ಲಿಂ ಯುವಕರಿಂದಲೇ ಈ ಟೂರ್ನಿ ಆಯೋಜನೆ ಮಾಡಲಾಗಿದ್ದು, ಈ ಕ್ರಿಕೆಟ್‌ ಟೂರ್ನಿಗೆ ಸರ್ಕಾರಿ ಮಾಲಾದೇವಿ ಮೈದಾನ ಬಳಕೆ ಮಾಡಲಾಗಿದೆ. ಈ ನಿಯಮ ಗೊತ್ತಿದ್ದರೂ ಅಧಿಕಾರಿಗಳು ಆಟಕ್ಕೆ ಅನುಮತಿ ನೀಡಿದ್ದಾರೆ. ಈ ಟೂರ್ನಮೆಂಟ್‌'ಗೆ ಜನರ ವಿರೋಧ ವ್ಯಕ್ತವಾಗುತ್ತಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more