ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

Published : Jan 20, 2023, 11:17 AM IST

ಕರಾವಳಿ ಭಾಗದಲ್ಲಿ ಧರ್ಮ ದಂಗಲ್‌ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ವ್ಯಾಪಾರ ಆಯ್ತು, ಇದೀಗ ಕ್ರೀಡೆಯಲ್ಲೂ ಧರ್ಮದ ಅಮಲು ಕಾಣಿಸಿಕೊಂಡಿದೆ.

ವ್ಯಾಪಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಬಳಿಕ, ಕ್ರೀಡೆಗೂ ಧರ್ಮ ದಂಗಲ್ ಎಂಟ್ರಿ ಕೊಟ್ಟಿದೆ. ಕಾರವಾರದಲ್ಲಿ ನಡೆಯುವ ಕ್ರಿಕೆಟ್‌ ಟೂರ್ನಿಯಲ್ಲಿ ಧರ್ಮಕ್ಕೆ ಮಣೆ ಹಾಕಲಾಗಿದ್ದು, ಯೂತ್‌ ಕಾಂಗ್ರೆಸ್‌ ಕಮಿಟಿಯ ಸದಸ್ಯರ ನೇತೃತ್ವದಲ್ಲಿ, ವೈಸಿಸಿ ಕಾರವಾರ ಮುಸ್ಲಿಂ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿ ನಡೆಯಲಿದೆ. ಲೀಗ್‌ ಕ್ರಿಕೆಟ್‌ ತಂಡಗಳಲ್ಲಿ ಕಡ್ಡಾಯವಾಗಿ 7 ಜನರು ಮುಸ್ಲಿಂ ಆಟಗಾರರು ಇರಬೇಕು. ಉಳಿದ ನಾಲ್ವರು ಬೇರೆ ಧರ್ಮದಿಂದ ಸೇರಿಕೊಳ್ಳಬಹುದು. ಮುಸ್ಲಿಂ ಆಟಗಾರರಿಲ್ಲದೇ ಯಾವುದೇ ತಂಡಕ್ಕೆ  ಎಂಟ್ರಿಯೇ ಇಲ್ಲ. ಕಾರವಾರ ಮುಸ್ಲಿಂ ಯುವಕರಿಂದಲೇ ಈ ಟೂರ್ನಿ ಆಯೋಜನೆ ಮಾಡಲಾಗಿದ್ದು, ಈ ಕ್ರಿಕೆಟ್‌ ಟೂರ್ನಿಗೆ ಸರ್ಕಾರಿ ಮಾಲಾದೇವಿ ಮೈದಾನ ಬಳಕೆ ಮಾಡಲಾಗಿದೆ. ಈ ನಿಯಮ ಗೊತ್ತಿದ್ದರೂ ಅಧಿಕಾರಿಗಳು ಆಟಕ್ಕೆ ಅನುಮತಿ ನೀಡಿದ್ದಾರೆ. ಈ ಟೂರ್ನಮೆಂಟ್‌'ಗೆ ಜನರ ವಿರೋಧ ವ್ಯಕ್ತವಾಗುತ್ತಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more