ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

ಕ್ರಿಕೆಟ್‌ ತಂಡದಲ್ಲಿ 7 ಜನ ಮುಸ್ಲಿಂ ಆಟಗಾರರು ಕಡ್ಡಾಯ: ಕಾರವಾರದಲ್ಲಿ ಕ್ರೀಡೆಯಲ್ಲೂ ಧರ್ಮದ ಅಮಲು

Published : Jan 20, 2023, 11:17 AM IST

ಕರಾವಳಿ ಭಾಗದಲ್ಲಿ ಧರ್ಮ ದಂಗಲ್‌ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ವ್ಯಾಪಾರ ಆಯ್ತು, ಇದೀಗ ಕ್ರೀಡೆಯಲ್ಲೂ ಧರ್ಮದ ಅಮಲು ಕಾಣಿಸಿಕೊಂಡಿದೆ.

ವ್ಯಾಪಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಬಳಿಕ, ಕ್ರೀಡೆಗೂ ಧರ್ಮ ದಂಗಲ್ ಎಂಟ್ರಿ ಕೊಟ್ಟಿದೆ. ಕಾರವಾರದಲ್ಲಿ ನಡೆಯುವ ಕ್ರಿಕೆಟ್‌ ಟೂರ್ನಿಯಲ್ಲಿ ಧರ್ಮಕ್ಕೆ ಮಣೆ ಹಾಕಲಾಗಿದ್ದು, ಯೂತ್‌ ಕಾಂಗ್ರೆಸ್‌ ಕಮಿಟಿಯ ಸದಸ್ಯರ ನೇತೃತ್ವದಲ್ಲಿ, ವೈಸಿಸಿ ಕಾರವಾರ ಮುಸ್ಲಿಂ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿ ನಡೆಯಲಿದೆ. ಲೀಗ್‌ ಕ್ರಿಕೆಟ್‌ ತಂಡಗಳಲ್ಲಿ ಕಡ್ಡಾಯವಾಗಿ 7 ಜನರು ಮುಸ್ಲಿಂ ಆಟಗಾರರು ಇರಬೇಕು. ಉಳಿದ ನಾಲ್ವರು ಬೇರೆ ಧರ್ಮದಿಂದ ಸೇರಿಕೊಳ್ಳಬಹುದು. ಮುಸ್ಲಿಂ ಆಟಗಾರರಿಲ್ಲದೇ ಯಾವುದೇ ತಂಡಕ್ಕೆ  ಎಂಟ್ರಿಯೇ ಇಲ್ಲ. ಕಾರವಾರ ಮುಸ್ಲಿಂ ಯುವಕರಿಂದಲೇ ಈ ಟೂರ್ನಿ ಆಯೋಜನೆ ಮಾಡಲಾಗಿದ್ದು, ಈ ಕ್ರಿಕೆಟ್‌ ಟೂರ್ನಿಗೆ ಸರ್ಕಾರಿ ಮಾಲಾದೇವಿ ಮೈದಾನ ಬಳಕೆ ಮಾಡಲಾಗಿದೆ. ಈ ನಿಯಮ ಗೊತ್ತಿದ್ದರೂ ಅಧಿಕಾರಿಗಳು ಆಟಕ್ಕೆ ಅನುಮತಿ ನೀಡಿದ್ದಾರೆ. ಈ ಟೂರ್ನಮೆಂಟ್‌'ಗೆ ಜನರ ವಿರೋಧ ವ್ಯಕ್ತವಾಗುತ್ತಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more