ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

Published : Jul 22, 2024, 05:07 PM IST

ಮಗ ಕೊಟ್ಟ ಆಘಾತಕ್ಕೆ.. ಅಪ್ಪನಿಗೆ ಹೃದಯಾಘಾತ..! 
ಮಗನ ಚಿಂತೆಯಲ್ಲೇ ಚಿತೆ ಏರಿದ ಆರೋಪಿ ರಘು ತಾಯಿ! 
ಮಗ ಜೈಲು ಸೇರಿದ್ದಕ್ಕೆ ರಘು ತಾಯಿಗೆ ಆಗಿತ್ತು ಆಘಾತ..! 

ಚಿತ್ರದುರ್ಗ ಜಿಲ್ಲೆಯ ದರ್ಶನ್ (Darshan) ಅಭಿಮಾನಿ ಸಂಘದ ಅಧ್ಯಕ್ಷನೂ ಆಗಿದ್ದ. ರೇಣುಕಾಸ್ವಾಮಿಯನ್ನು ಪತ್ತೆ(Renukaswamy murder case) ಹಚ್ಚಿ ಬೆಂಗಳೂರಿಗೆ(Bengaluru) ಕರೆತಂದಿದ್ದು ಇದೇ ರಘು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಒಂದ್ ಕಡೆ ಆರೋಪಿಗಳ ಮನೆಯಲ್ಲಿ ಸಾವು ನೋವು ಸಂಭವಿಸುತ್ತಿದ್ರೆ, ಆರೋಪಿಗಳ ಮನೆಯವರನ್ನ ಬಲಿ ಕೊಡುತ್ತಿರೋದು ರೇಣುಕಾಸ್ವಾಮಿ ಆತ್ಮನಾ ಅನ್ನೋ ಚರ್ಚೆ ಕೂಡ ಎದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೊತೆ ಯಾರೆಲ್ಲಾ ಅಂದರ್ ಆಗಿದ್ದಾರೋ ಅವರಲ್ಲಿ ವಿನಯ್ ಹಾಗೂ ಪ್ರದೋಶ್ ಮತ್ತು ಪವಿತ್ರಾ ಗೌಡನ(Pavitra gowda) ಹೊರತುಪಡಿಸಿದ್ರೆ ಮಿಕ್ಕೆಲ್ಲವರ ಸ್ಥಿತಿ ತುಂಬಾ ಕಷ್ಟದಲ್ಲಿದೆ. ಅವರಿಗೆ ಬೇಲ್ ಕೊಡಿಸೋಕು ಮನೆಯವರಿಂದ ಆಗುತ್ತಿಲ್ಲ. ದರ್ಶನ್ ಜೊತೆ ಸೇರಿಕೊಂಡು ಅಭಿಮಾನಕ್ಕೆ ಮಾಡಬಾರದ್ದ ಕೆಲಸ ಮಾಡಿದ ಮನೆ ಮಕ್ಕಳನ್ನ ಕಳೆದುಕೊಂಡು ಹಲವು ಕುಟುಂಬಗಳು ಬೀದಿ ಪಾಲಾಗಿದೆ. ಈಗ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಘು ತಾಯಿಯನ್ನ ಕಳೆದೊಂಡಿದ್ದಾನೆ.

ಇದನ್ನೂ ವೀಕ್ಷಿಸಿ:  ಮಂತ್ರಾಲಯ ಪಾದಯಾತ್ರಿಗಳ ಮತಾಂತರ ಯತ್ನ? ಠಾಣೆಯಲ್ಲಿ ಪ್ರಕರಣ ದಾಖಲು, ಓರ್ವನ ಬಂಧನ..ಮತ್ತೊಬ್ಬ ನಾಪತ್ತೆ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!