ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

Published : Jul 22, 2024, 05:07 PM IST

ಮಗ ಕೊಟ್ಟ ಆಘಾತಕ್ಕೆ.. ಅಪ್ಪನಿಗೆ ಹೃದಯಾಘಾತ..! 
ಮಗನ ಚಿಂತೆಯಲ್ಲೇ ಚಿತೆ ಏರಿದ ಆರೋಪಿ ರಘು ತಾಯಿ! 
ಮಗ ಜೈಲು ಸೇರಿದ್ದಕ್ಕೆ ರಘು ತಾಯಿಗೆ ಆಗಿತ್ತು ಆಘಾತ..! 

ಚಿತ್ರದುರ್ಗ ಜಿಲ್ಲೆಯ ದರ್ಶನ್ (Darshan) ಅಭಿಮಾನಿ ಸಂಘದ ಅಧ್ಯಕ್ಷನೂ ಆಗಿದ್ದ. ರೇಣುಕಾಸ್ವಾಮಿಯನ್ನು ಪತ್ತೆ(Renukaswamy murder case) ಹಚ್ಚಿ ಬೆಂಗಳೂರಿಗೆ(Bengaluru) ಕರೆತಂದಿದ್ದು ಇದೇ ರಘು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಒಂದ್ ಕಡೆ ಆರೋಪಿಗಳ ಮನೆಯಲ್ಲಿ ಸಾವು ನೋವು ಸಂಭವಿಸುತ್ತಿದ್ರೆ, ಆರೋಪಿಗಳ ಮನೆಯವರನ್ನ ಬಲಿ ಕೊಡುತ್ತಿರೋದು ರೇಣುಕಾಸ್ವಾಮಿ ಆತ್ಮನಾ ಅನ್ನೋ ಚರ್ಚೆ ಕೂಡ ಎದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೊತೆ ಯಾರೆಲ್ಲಾ ಅಂದರ್ ಆಗಿದ್ದಾರೋ ಅವರಲ್ಲಿ ವಿನಯ್ ಹಾಗೂ ಪ್ರದೋಶ್ ಮತ್ತು ಪವಿತ್ರಾ ಗೌಡನ(Pavitra gowda) ಹೊರತುಪಡಿಸಿದ್ರೆ ಮಿಕ್ಕೆಲ್ಲವರ ಸ್ಥಿತಿ ತುಂಬಾ ಕಷ್ಟದಲ್ಲಿದೆ. ಅವರಿಗೆ ಬೇಲ್ ಕೊಡಿಸೋಕು ಮನೆಯವರಿಂದ ಆಗುತ್ತಿಲ್ಲ. ದರ್ಶನ್ ಜೊತೆ ಸೇರಿಕೊಂಡು ಅಭಿಮಾನಕ್ಕೆ ಮಾಡಬಾರದ್ದ ಕೆಲಸ ಮಾಡಿದ ಮನೆ ಮಕ್ಕಳನ್ನ ಕಳೆದುಕೊಂಡು ಹಲವು ಕುಟುಂಬಗಳು ಬೀದಿ ಪಾಲಾಗಿದೆ. ಈಗ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಘು ತಾಯಿಯನ್ನ ಕಳೆದೊಂಡಿದ್ದಾನೆ.

ಇದನ್ನೂ ವೀಕ್ಷಿಸಿ:  ಮಂತ್ರಾಲಯ ಪಾದಯಾತ್ರಿಗಳ ಮತಾಂತರ ಯತ್ನ? ಠಾಣೆಯಲ್ಲಿ ಪ್ರಕರಣ ದಾಖಲು, ಓರ್ವನ ಬಂಧನ..ಮತ್ತೊಬ್ಬ ನಾಪತ್ತೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!