ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

Published : Jul 22, 2024, 05:07 PM IST

ಮಗ ಕೊಟ್ಟ ಆಘಾತಕ್ಕೆ.. ಅಪ್ಪನಿಗೆ ಹೃದಯಾಘಾತ..! 
ಮಗನ ಚಿಂತೆಯಲ್ಲೇ ಚಿತೆ ಏರಿದ ಆರೋಪಿ ರಘು ತಾಯಿ! 
ಮಗ ಜೈಲು ಸೇರಿದ್ದಕ್ಕೆ ರಘು ತಾಯಿಗೆ ಆಗಿತ್ತು ಆಘಾತ..! 

ಚಿತ್ರದುರ್ಗ ಜಿಲ್ಲೆಯ ದರ್ಶನ್ (Darshan) ಅಭಿಮಾನಿ ಸಂಘದ ಅಧ್ಯಕ್ಷನೂ ಆಗಿದ್ದ. ರೇಣುಕಾಸ್ವಾಮಿಯನ್ನು ಪತ್ತೆ(Renukaswamy murder case) ಹಚ್ಚಿ ಬೆಂಗಳೂರಿಗೆ(Bengaluru) ಕರೆತಂದಿದ್ದು ಇದೇ ರಘು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಒಂದ್ ಕಡೆ ಆರೋಪಿಗಳ ಮನೆಯಲ್ಲಿ ಸಾವು ನೋವು ಸಂಭವಿಸುತ್ತಿದ್ರೆ, ಆರೋಪಿಗಳ ಮನೆಯವರನ್ನ ಬಲಿ ಕೊಡುತ್ತಿರೋದು ರೇಣುಕಾಸ್ವಾಮಿ ಆತ್ಮನಾ ಅನ್ನೋ ಚರ್ಚೆ ಕೂಡ ಎದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೊತೆ ಯಾರೆಲ್ಲಾ ಅಂದರ್ ಆಗಿದ್ದಾರೋ ಅವರಲ್ಲಿ ವಿನಯ್ ಹಾಗೂ ಪ್ರದೋಶ್ ಮತ್ತು ಪವಿತ್ರಾ ಗೌಡನ(Pavitra gowda) ಹೊರತುಪಡಿಸಿದ್ರೆ ಮಿಕ್ಕೆಲ್ಲವರ ಸ್ಥಿತಿ ತುಂಬಾ ಕಷ್ಟದಲ್ಲಿದೆ. ಅವರಿಗೆ ಬೇಲ್ ಕೊಡಿಸೋಕು ಮನೆಯವರಿಂದ ಆಗುತ್ತಿಲ್ಲ. ದರ್ಶನ್ ಜೊತೆ ಸೇರಿಕೊಂಡು ಅಭಿಮಾನಕ್ಕೆ ಮಾಡಬಾರದ್ದ ಕೆಲಸ ಮಾಡಿದ ಮನೆ ಮಕ್ಕಳನ್ನ ಕಳೆದುಕೊಂಡು ಹಲವು ಕುಟುಂಬಗಳು ಬೀದಿ ಪಾಲಾಗಿದೆ. ಈಗ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಘು ತಾಯಿಯನ್ನ ಕಳೆದೊಂಡಿದ್ದಾನೆ.

ಇದನ್ನೂ ವೀಕ್ಷಿಸಿ:  ಮಂತ್ರಾಲಯ ಪಾದಯಾತ್ರಿಗಳ ಮತಾಂತರ ಯತ್ನ? ಠಾಣೆಯಲ್ಲಿ ಪ್ರಕರಣ ದಾಖಲು, ಓರ್ವನ ಬಂಧನ..ಮತ್ತೊಬ್ಬ ನಾಪತ್ತೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?