ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

Published : Jul 22, 2024, 05:07 PM IST

ಮಗ ಕೊಟ್ಟ ಆಘಾತಕ್ಕೆ.. ಅಪ್ಪನಿಗೆ ಹೃದಯಾಘಾತ..! 
ಮಗನ ಚಿಂತೆಯಲ್ಲೇ ಚಿತೆ ಏರಿದ ಆರೋಪಿ ರಘು ತಾಯಿ! 
ಮಗ ಜೈಲು ಸೇರಿದ್ದಕ್ಕೆ ರಘು ತಾಯಿಗೆ ಆಗಿತ್ತು ಆಘಾತ..! 

ಚಿತ್ರದುರ್ಗ ಜಿಲ್ಲೆಯ ದರ್ಶನ್ (Darshan) ಅಭಿಮಾನಿ ಸಂಘದ ಅಧ್ಯಕ್ಷನೂ ಆಗಿದ್ದ. ರೇಣುಕಾಸ್ವಾಮಿಯನ್ನು ಪತ್ತೆ(Renukaswamy murder case) ಹಚ್ಚಿ ಬೆಂಗಳೂರಿಗೆ(Bengaluru) ಕರೆತಂದಿದ್ದು ಇದೇ ರಘು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಒಂದ್ ಕಡೆ ಆರೋಪಿಗಳ ಮನೆಯಲ್ಲಿ ಸಾವು ನೋವು ಸಂಭವಿಸುತ್ತಿದ್ರೆ, ಆರೋಪಿಗಳ ಮನೆಯವರನ್ನ ಬಲಿ ಕೊಡುತ್ತಿರೋದು ರೇಣುಕಾಸ್ವಾಮಿ ಆತ್ಮನಾ ಅನ್ನೋ ಚರ್ಚೆ ಕೂಡ ಎದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೊತೆ ಯಾರೆಲ್ಲಾ ಅಂದರ್ ಆಗಿದ್ದಾರೋ ಅವರಲ್ಲಿ ವಿನಯ್ ಹಾಗೂ ಪ್ರದೋಶ್ ಮತ್ತು ಪವಿತ್ರಾ ಗೌಡನ(Pavitra gowda) ಹೊರತುಪಡಿಸಿದ್ರೆ ಮಿಕ್ಕೆಲ್ಲವರ ಸ್ಥಿತಿ ತುಂಬಾ ಕಷ್ಟದಲ್ಲಿದೆ. ಅವರಿಗೆ ಬೇಲ್ ಕೊಡಿಸೋಕು ಮನೆಯವರಿಂದ ಆಗುತ್ತಿಲ್ಲ. ದರ್ಶನ್ ಜೊತೆ ಸೇರಿಕೊಂಡು ಅಭಿಮಾನಕ್ಕೆ ಮಾಡಬಾರದ್ದ ಕೆಲಸ ಮಾಡಿದ ಮನೆ ಮಕ್ಕಳನ್ನ ಕಳೆದುಕೊಂಡು ಹಲವು ಕುಟುಂಬಗಳು ಬೀದಿ ಪಾಲಾಗಿದೆ. ಈಗ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಘು ತಾಯಿಯನ್ನ ಕಳೆದೊಂಡಿದ್ದಾನೆ.

ಇದನ್ನೂ ವೀಕ್ಷಿಸಿ:  ಮಂತ್ರಾಲಯ ಪಾದಯಾತ್ರಿಗಳ ಮತಾಂತರ ಯತ್ನ? ಠಾಣೆಯಲ್ಲಿ ಪ್ರಕರಣ ದಾಖಲು, ಓರ್ವನ ಬಂಧನ..ಮತ್ತೊಬ್ಬ ನಾಪತ್ತೆ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ