ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

Published : Jun 22, 2024, 04:28 PM IST

ದುಡ್ಡಿನ ಮದದಲ್ಲಿ ಕೇಸ್ ಕ್ಲೋಸ್ ಪ್ರಯತ್ನವಾಯ್ತಾ..?
ಅನ್ಯಾಯದ ಸಾವಿಗೆ ನ್ಯಾಯ ಕೊಡಿಸುತ್ತಾ ಆ ಸಾಕ್ಷಿ..?
ದರ್ಶನ್ ಪಟಾಲಂ ವಿರುದ್ಧ ಸಿಕ್ಕ ಮಹತ್ವದ ಸಾಕ್ಷಿ ಏನು? 

ರೇಣುಕಾಸ್ವಾಮಿಯ ಭೀಕರ ಕೊಲೆ(Renukaswamy murder case) ರಾಜ್ಯ ಇನ್ನೆಷ್ಟು ವರ್ಷಗಳ ಕಾಲ ನೆನಪಿಡಲಿದೆಯೋ ಗೊತ್ತಿಲ್ಲ.ಯಾಕಂದ್ರೆ ಅದರ ಭೀಕರತೆ ಅಂಥದ್ದು. ಆ ಭೀಕರತೆಯ ಹಿಂದಿರೋ ಕಾರಣವೂ ಅಂಥದ್ದು. ನಟ ದರ್ಶನ್ (Darshan). ಅಭಿಮಾನಿಗಳ ಪಾಲಿಗೆ ಸೋ ಕಾಲ್ಡ್, ಡಿ ಬಾಸ್. ಇವತ್ತು ರಾಜಕಾಲುವೆಯ ಮೋರಿಯಲ್ಲಿ ರೇಣುಕಾಸ್ವಾಮಿ ರಕ್ತ ಹರಿಯೋಕೆ ಕಾರಣವೇ ದರ್ಶನ್. ಅದೇ ಕಾರಣಕ್ಕಾಗಿಯೇ ಇವತ್ತು, ದರ್ಶನ್ ಮಾತ್ರವೇ ಅಲ್ಲ, ಆತನ ಪಟಾಲಂ  ಕೂಡ, ಸೆರೆವಾಸದ ಭೀತಿಯಲ್ಲಿದೆ. ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ(Murder Case) ಆರೋಪ ಹೊತ್ತಿರೋ ನಟ ದರ್ಶನ್‌ನನ್ನ ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈಗಾಗಲೇ 9 ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿದ್ದ ನಟ, ಈಗ ಮತ್ತೆರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಹೋಗ್ಬೇಕಾಗುತ್ತೆ. ಅಲ್ಲಿ ವಿಚಾರಣೆ ಮುಂದುವರಿದಿದೆ. ಆದ್ರೆ ದರ್ಶನ್ ಗೆಳತಿ ಪವಿತ್ರಾಗೌಡ ಸೇರಿದಂತೆ ಉಳಿದ 10 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟಾಗಿದ್ದಾರೆ. ಈಗಾಗಲೇ ಈ ಕೊಲೆ ಕೇಸಿಗೆ ಸಂಬಂಧ ಪಟ್ಟಂತೆ, ನಟ ದರ್ಶನ್ ಹೇಳಿಕೆ ದಾಖಲಾಗಿದೆ. ಅದೂ ಅಲ್ಲದೇ ಅಗತ್ಯ ವಸ್ತುಗಳ ರಿಕವರಿ ಕೂಡ ಆಗಿದೆ. ಹಾಗಾಗಿ, ಕಸ್ಟಡಿ ಅಗತ್ಯವೇ ಇಲ್ಲ ಅಂತ ಅರೋಪಿ ದರ್ಶನ್ ಪರ ವಕೀಲರು ವಾದಿಸಿದ್ರು. ಆದ್ರೆ, ದರ್ಶನ್ ತಮ್ಮ ಕಸ್ಟಡಿಗೆ ಯಾಕೆ ಬೇಕು ಅಂತ, ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ನಡೆಸಿದ್ರು.

ಇದನ್ನೂ ವೀಕ್ಷಿಸಿ:  ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!