ದರ್ಶನ್ ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್: ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಕೊಡಲು ಸಿದ್ಧತೆ !

ದರ್ಶನ್ ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್: ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಕೊಡಲು ಸಿದ್ಧತೆ !

Published : Jul 16, 2024, 11:22 AM IST

ದರ್ಶನ್ ಗ್ಯಾಂಗ್ ಗೆ ಮತ್ತೊಂದು ಮಾಸ್ಟರ್ ಸ್ಟ್ರೋಕ್ ಕೊಡಲು ಸಿದ್ಧತೆ
ಕೇಸ್ ಸ್ಟ್ರಾಂಗ್ ಮಾಡಿದ ಪೊಲೀಸರು ಬೇಗ ಶಿಕ್ಷೆ ಕೊಡಿಸೋಕೂ ಪ್ಲಾನ್
ತುಂಬಾ ಹೈಪ್ರೊಫೈಲ್ ಪ್ರಕರಣಗಳಲ್ಲಿ ಫಾಸ್ಟ್‌ಟ್ರ್ಯಾಕ್‌ಗೆ ಅನುಮತಿ

ನಟ ದರ್ಶನ್ (Darshan) ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಮತ್ತೊಂದು ಮಾಸ್ಟರ್‌ ಸ್ಟ್ರೋಕ್‌ ಕೊಡಲು ಪೊಲೀಸರು(Police) ಸಿದ್ಧತೆ ನಡೆಸಿದ್ದಾರೆ. ಪ್ರಕರಣವನ್ನು ಸ್ಟ್ರಾಂಗ್‌ ಮಾಡಿರುವ ಪೊಲೀಸರು ಬೇಗ ಶಿಕ್ಷೆ ಕೊಡಿಸೋಕೆ ಪ್ಲ್ಯಾನ್‌ ಮಾಡಿದ್ದಾರೆ. ಕೊಲೆ ಕೇಸ್‌ನಲ್ಲಿ ಆದಷ್ಟು ಬೇಗ ಶಿಕ್ಷೆ ಕೊಡಿಸಲು ಒಂದು ಹೆಜ್ಜೆ ಪೊಲೀಸರು ಮುಂದಿಟ್ಟಿದ್ದಾರೆ. ಬೇಗ ಶಿಕ್ಷೆ ಕೊಡಿಸಲು ಫಾಸ್ಟ್ ಟ್ರ್ಯಾಕ್‌ಗೆ ಕೋರ್ಟ್‌ಗೆ(Fast Track court) ಮನವಿ ಮಾಡಲು ನಿರ್ಧರಿಸಲಾಗಿದೆ. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಪೊಲೀಸರು ಮನವಿ ಮಾಡಲಿದ್ದಾರೆ. ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ನೀಡುವಂತೆ ರಿಜಿಸ್ಟ್ರಾರ್‌ಗೆ ಮನವಿ ಮಾಡಲು ಸಿದ್ಧತೆ ನಡೆಸಲಾಗಿದೆ. ಸೆನ್ಸೇಷನಲ್ ಪ್ರಕರಣಗಳಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಅವಕಾಶ ಇದೆ. ಈ ಕೇಸ್‌ನಲ್ಲೂ ಮನವಿ ಮಾಡಲು ಪೊಲೀಸರು ನಿರ್ಧಾರ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಂಧನ ಭೀತಿಯಲ್ಲಿ ಬಸನಗೌಡ ದದ್ದಲ್‌: ಅರೆಸ್ಟ್‌ನಿಂದ ಪಾರಾಗಲು ಶಾಸಕರಿಗೆ ಇರುವ ಅವಕಾಶ ಏನು ?

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more