ರೇಣುಕಾಸ್ವಾಮಿ ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು..ಹಲ್ಲೆ ಬಳಿಕ ಕ್ಷಮಾಪಣೆ ವಿಡಿಯೋ ಮಾಡಲು ಪ್ಲ್ಯಾನ್‌ !

ರೇಣುಕಾಸ್ವಾಮಿ ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು..ಹಲ್ಲೆ ಬಳಿಕ ಕ್ಷಮಾಪಣೆ ವಿಡಿಯೋ ಮಾಡಲು ಪ್ಲ್ಯಾನ್‌ !

Published : Jul 22, 2024, 04:25 PM IST

ಸಾವಿನ ವಿಚಾರ ಪೋನ್ ಮೂಲಕ ದರ್ಶನ್ ಗೆ ತಿಳಿಸಿದ್ದ ಆರೋಪಿಗಳು
ಪೊಲೀಸರ ತನಿಖೆ ವೇಳೆ ದರ್ಶನ್ ಗ್ಯಾಂಗ್ ಅಪಾಲಜಿ ಪ್ಲ್ಯಾನ್ ಬಯಲು 
ಆರೋಪಿಗಳ ಮೊಬೈಲ್ ಪರಿಶೀಲನೆ ರಿಟ್ರೀವ್ ಗೆ ಕಳಿಸಿದ ಪೊಲೀಸರು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಮಹತ್ವದ ಬೆಳವಣಿಗೆಯಾಗಿದ್ದು, ತನಿಖೆ ವೇಳೆ ಮತ್ತೊಂದು ಕುತೂಹಲಕಾರಿ ವಿಚಾರ ಬಯಲಾಗಿದೆ. ಹಲ್ಲೆ ಬಳಿಕ ಅಪಾಲಜಿ ವಿಡಿಯೋ (Apology video) ಮಾಡಲು ಪ್ರಯತ್ನಿಸಲಾಗಿದೆಯಂತೆ. ರೇಣುಕಾಸ್ವಾಮಿ ಕೈಯಲ್ಲಿ ಕ್ಷಮಾಪಣೆ ಕೇಳಿಸಲು ಪ್ರಯತ್ನಿಸಲಾಗಿದೆಯಂತೆ. ಕ್ಷಮೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕಲು ಪ್ಲ್ಯಾನ್ ಮಾಡಿದ್ದರಂತೆ. ರೇಣುಕಾಸ್ವಾಮಿ ಮೇಲೆ ಭೀಕರವಾಗಿ ಹಲ್ಲೆ(Attack) ಮಾಡಿದ್ದ ಗ್ಯಾಂಗ್. ಹಲ್ಲೆಯಿಂದ ಮೃತ ರೇಣುಕಾಸ್ವಾಮಿ ನಿತ್ರಾಣನಾಗಿ ಬಿದ್ದಿದೆ. ಅಸ್ವಸ್ಥನಾಗಿದ್ದ ರೇಣುಕಾಸ್ವಾಮಿಯನ್ನು ಇಬ್ಬರು ಮೇಲೆತ್ತಿ ಕೂರಿಸಿದ್ರು, ಎದುರುಗಡೆ ಮೊಬೈಲ್ ಫೋನ್ ಹಿಡಿದು ನಿಂತಿದ್ದ ಮತ್ತೊಬ್ಬ ಆರೋಪಿ. ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಹೇಳುವಂತೆ ಒತ್ತಾಯ ಮಾಡಲಾಗಿದೆಯಂತೆ. ಅಶ್ಲೀಲ ಮೆಸೇಜ್ , ಪೋಟೊ ಕಳಿಸಲ್ಲ ಎಂದು ಹೇಳುವಂತೆ ಒತ್ತಾಯ, ಅಷ್ಟೊತ್ತಿಗಾಗಲೇ ನಿಲ್ಲಲು, ಕೂರಲು ಆಗದೇ ರೇಣುಕಾಸ್ವಾಮಿ ನಿತ್ರಾಣಗೊಂಡಿದ್ದ. ದರ್ಶನ್(Darshan) ಗ್ಯಾಂಗ್ ಹಲ್ಲೆಗೆ ರೇಣುಕಾಸ್ವಾಮಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ನಾಳೆ ಹೇಳಿಸೋಣ ಬಿಡ್ರೋ ಅಂತೇಳಿ ಸುಮ್ಮನಾಗಿದ್ದ ದರ್ಶನ್. ಅಸ್ವಸ್ಥನಾಗಿದ್ದ ರೇಣುಕಾಸ್ವಾಮಿಯನ್ನ ಸೆಕ್ಯುರಿಟಿ ರೂಂಗೆ ಹಾಕಿದ್ದರು. ತೀವ್ರ ಹಲ್ಲೆಯಿಂದ ರೇಣುಕಾಸ್ವಾಮಿ ಪ್ರಾಣಪಕ್ಷಿ ಹಾರಿ ಹೋಗಿತ್ತು. 

ಇದನ್ನೂ ವೀಕ್ಷಿಸಿ:  ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!