ರೇಣುಕಾಸ್ವಾಮಿ ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು..ಹಲ್ಲೆ ಬಳಿಕ ಕ್ಷಮಾಪಣೆ ವಿಡಿಯೋ ಮಾಡಲು ಪ್ಲ್ಯಾನ್‌ !

ರೇಣುಕಾಸ್ವಾಮಿ ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು..ಹಲ್ಲೆ ಬಳಿಕ ಕ್ಷಮಾಪಣೆ ವಿಡಿಯೋ ಮಾಡಲು ಪ್ಲ್ಯಾನ್‌ !

Published : Jul 22, 2024, 04:25 PM IST

ಸಾವಿನ ವಿಚಾರ ಪೋನ್ ಮೂಲಕ ದರ್ಶನ್ ಗೆ ತಿಳಿಸಿದ್ದ ಆರೋಪಿಗಳು
ಪೊಲೀಸರ ತನಿಖೆ ವೇಳೆ ದರ್ಶನ್ ಗ್ಯಾಂಗ್ ಅಪಾಲಜಿ ಪ್ಲ್ಯಾನ್ ಬಯಲು 
ಆರೋಪಿಗಳ ಮೊಬೈಲ್ ಪರಿಶೀಲನೆ ರಿಟ್ರೀವ್ ಗೆ ಕಳಿಸಿದ ಪೊಲೀಸರು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಮಹತ್ವದ ಬೆಳವಣಿಗೆಯಾಗಿದ್ದು, ತನಿಖೆ ವೇಳೆ ಮತ್ತೊಂದು ಕುತೂಹಲಕಾರಿ ವಿಚಾರ ಬಯಲಾಗಿದೆ. ಹಲ್ಲೆ ಬಳಿಕ ಅಪಾಲಜಿ ವಿಡಿಯೋ (Apology video) ಮಾಡಲು ಪ್ರಯತ್ನಿಸಲಾಗಿದೆಯಂತೆ. ರೇಣುಕಾಸ್ವಾಮಿ ಕೈಯಲ್ಲಿ ಕ್ಷಮಾಪಣೆ ಕೇಳಿಸಲು ಪ್ರಯತ್ನಿಸಲಾಗಿದೆಯಂತೆ. ಕ್ಷಮೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕಲು ಪ್ಲ್ಯಾನ್ ಮಾಡಿದ್ದರಂತೆ. ರೇಣುಕಾಸ್ವಾಮಿ ಮೇಲೆ ಭೀಕರವಾಗಿ ಹಲ್ಲೆ(Attack) ಮಾಡಿದ್ದ ಗ್ಯಾಂಗ್. ಹಲ್ಲೆಯಿಂದ ಮೃತ ರೇಣುಕಾಸ್ವಾಮಿ ನಿತ್ರಾಣನಾಗಿ ಬಿದ್ದಿದೆ. ಅಸ್ವಸ್ಥನಾಗಿದ್ದ ರೇಣುಕಾಸ್ವಾಮಿಯನ್ನು ಇಬ್ಬರು ಮೇಲೆತ್ತಿ ಕೂರಿಸಿದ್ರು, ಎದುರುಗಡೆ ಮೊಬೈಲ್ ಫೋನ್ ಹಿಡಿದು ನಿಂತಿದ್ದ ಮತ್ತೊಬ್ಬ ಆರೋಪಿ. ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಹೇಳುವಂತೆ ಒತ್ತಾಯ ಮಾಡಲಾಗಿದೆಯಂತೆ. ಅಶ್ಲೀಲ ಮೆಸೇಜ್ , ಪೋಟೊ ಕಳಿಸಲ್ಲ ಎಂದು ಹೇಳುವಂತೆ ಒತ್ತಾಯ, ಅಷ್ಟೊತ್ತಿಗಾಗಲೇ ನಿಲ್ಲಲು, ಕೂರಲು ಆಗದೇ ರೇಣುಕಾಸ್ವಾಮಿ ನಿತ್ರಾಣಗೊಂಡಿದ್ದ. ದರ್ಶನ್(Darshan) ಗ್ಯಾಂಗ್ ಹಲ್ಲೆಗೆ ರೇಣುಕಾಸ್ವಾಮಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ನಾಳೆ ಹೇಳಿಸೋಣ ಬಿಡ್ರೋ ಅಂತೇಳಿ ಸುಮ್ಮನಾಗಿದ್ದ ದರ್ಶನ್. ಅಸ್ವಸ್ಥನಾಗಿದ್ದ ರೇಣುಕಾಸ್ವಾಮಿಯನ್ನ ಸೆಕ್ಯುರಿಟಿ ರೂಂಗೆ ಹಾಕಿದ್ದರು. ತೀವ್ರ ಹಲ್ಲೆಯಿಂದ ರೇಣುಕಾಸ್ವಾಮಿ ಪ್ರಾಣಪಕ್ಷಿ ಹಾರಿ ಹೋಗಿತ್ತು. 

ಇದನ್ನೂ ವೀಕ್ಷಿಸಿ:  ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!