ರೇಣುಕಾಸ್ವಾಮಿ ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು..ಹಲ್ಲೆ ಬಳಿಕ ಕ್ಷಮಾಪಣೆ ವಿಡಿಯೋ ಮಾಡಲು ಪ್ಲ್ಯಾನ್‌ !

ರೇಣುಕಾಸ್ವಾಮಿ ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು..ಹಲ್ಲೆ ಬಳಿಕ ಕ್ಷಮಾಪಣೆ ವಿಡಿಯೋ ಮಾಡಲು ಪ್ಲ್ಯಾನ್‌ !

Published : Jul 22, 2024, 04:25 PM IST

ಸಾವಿನ ವಿಚಾರ ಪೋನ್ ಮೂಲಕ ದರ್ಶನ್ ಗೆ ತಿಳಿಸಿದ್ದ ಆರೋಪಿಗಳು
ಪೊಲೀಸರ ತನಿಖೆ ವೇಳೆ ದರ್ಶನ್ ಗ್ಯಾಂಗ್ ಅಪಾಲಜಿ ಪ್ಲ್ಯಾನ್ ಬಯಲು 
ಆರೋಪಿಗಳ ಮೊಬೈಲ್ ಪರಿಶೀಲನೆ ರಿಟ್ರೀವ್ ಗೆ ಕಳಿಸಿದ ಪೊಲೀಸರು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಮಹತ್ವದ ಬೆಳವಣಿಗೆಯಾಗಿದ್ದು, ತನಿಖೆ ವೇಳೆ ಮತ್ತೊಂದು ಕುತೂಹಲಕಾರಿ ವಿಚಾರ ಬಯಲಾಗಿದೆ. ಹಲ್ಲೆ ಬಳಿಕ ಅಪಾಲಜಿ ವಿಡಿಯೋ (Apology video) ಮಾಡಲು ಪ್ರಯತ್ನಿಸಲಾಗಿದೆಯಂತೆ. ರೇಣುಕಾಸ್ವಾಮಿ ಕೈಯಲ್ಲಿ ಕ್ಷಮಾಪಣೆ ಕೇಳಿಸಲು ಪ್ರಯತ್ನಿಸಲಾಗಿದೆಯಂತೆ. ಕ್ಷಮೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕಲು ಪ್ಲ್ಯಾನ್ ಮಾಡಿದ್ದರಂತೆ. ರೇಣುಕಾಸ್ವಾಮಿ ಮೇಲೆ ಭೀಕರವಾಗಿ ಹಲ್ಲೆ(Attack) ಮಾಡಿದ್ದ ಗ್ಯಾಂಗ್. ಹಲ್ಲೆಯಿಂದ ಮೃತ ರೇಣುಕಾಸ್ವಾಮಿ ನಿತ್ರಾಣನಾಗಿ ಬಿದ್ದಿದೆ. ಅಸ್ವಸ್ಥನಾಗಿದ್ದ ರೇಣುಕಾಸ್ವಾಮಿಯನ್ನು ಇಬ್ಬರು ಮೇಲೆತ್ತಿ ಕೂರಿಸಿದ್ರು, ಎದುರುಗಡೆ ಮೊಬೈಲ್ ಫೋನ್ ಹಿಡಿದು ನಿಂತಿದ್ದ ಮತ್ತೊಬ್ಬ ಆರೋಪಿ. ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಹೇಳುವಂತೆ ಒತ್ತಾಯ ಮಾಡಲಾಗಿದೆಯಂತೆ. ಅಶ್ಲೀಲ ಮೆಸೇಜ್ , ಪೋಟೊ ಕಳಿಸಲ್ಲ ಎಂದು ಹೇಳುವಂತೆ ಒತ್ತಾಯ, ಅಷ್ಟೊತ್ತಿಗಾಗಲೇ ನಿಲ್ಲಲು, ಕೂರಲು ಆಗದೇ ರೇಣುಕಾಸ್ವಾಮಿ ನಿತ್ರಾಣಗೊಂಡಿದ್ದ. ದರ್ಶನ್(Darshan) ಗ್ಯಾಂಗ್ ಹಲ್ಲೆಗೆ ರೇಣುಕಾಸ್ವಾಮಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ನಾಳೆ ಹೇಳಿಸೋಣ ಬಿಡ್ರೋ ಅಂತೇಳಿ ಸುಮ್ಮನಾಗಿದ್ದ ದರ್ಶನ್. ಅಸ್ವಸ್ಥನಾಗಿದ್ದ ರೇಣುಕಾಸ್ವಾಮಿಯನ್ನ ಸೆಕ್ಯುರಿಟಿ ರೂಂಗೆ ಹಾಕಿದ್ದರು. ತೀವ್ರ ಹಲ್ಲೆಯಿಂದ ರೇಣುಕಾಸ್ವಾಮಿ ಪ್ರಾಣಪಕ್ಷಿ ಹಾರಿ ಹೋಗಿತ್ತು. 

ಇದನ್ನೂ ವೀಕ್ಷಿಸಿ:  ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!