ದರ್ಶನ್‌ಗೆ ಮುಳುವಾಗುತ್ತಾ ಮತ್ತೊಂದು ಸಾಕ್ಷಿ? ಶವ ಬಿಸಾಕಿದ ಬಳಿಕ ಸ್ನೇಹಿತನ ಬಳಿ ಕಥೆ ಹೇಳಿದ್ದ ಆರೋಪಿ!

ದರ್ಶನ್‌ಗೆ ಮುಳುವಾಗುತ್ತಾ ಮತ್ತೊಂದು ಸಾಕ್ಷಿ? ಶವ ಬಿಸಾಕಿದ ಬಳಿಕ ಸ್ನೇಹಿತನ ಬಳಿ ಕಥೆ ಹೇಳಿದ್ದ ಆರೋಪಿ!

Published : Jul 21, 2024, 01:01 PM IST

ರೇಣುಕಾಸ್ವಾಮಿ ಕೊಲೆ ಮಾಡಿ ಶವ ಬಿಸಾಕಿದ ನಂತರ ಆರೋಪಿ ರವಿಶಂಕರ್‌ ತನ್ನ ಸ್ನೇಹಿತನಿಗೆ ಈ ಬಗ್ಗೆ ಕಥೆ ಹೇಳಿದ್ದನಂತೆ.
 

ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case ) ಮತ್ತೊಂದು ಸಾಕ್ಷಿ ಮುಳುವಾಗುವ ಸಾಧ್ಯತೆ ಇದೆ. ಕೊಲೆ ಮಾಡಿದ ಬಳಿಕ 8ನೇ ಆರೋಪಿ ರವಿಶಂಕರ್‌ (accused Ravi Shankar) ತನ್ನ ಸ್ನೇಹಿತ ಬಳಿ ಕಥೆ ಹೇಳಿದ್ದನಂತೆ. ರೇಣುಕಾಸ್ವಾಮಿ ಕೊಲೆ ಮಾಡಿ ಶವ ಬಿಸಾಕಿದ ನಂತರ ಸ್ನೇಹಿತನಿಗೆ ಕಥೆ ಹೇಳಿದ್ದನಂತೆ. ಈ ವಿಚಾರವನ್ನ ಪೊಲೀಸರು (Police)ಬಾಯ್ಬಿಡಿಸಿದ್ದಾರೆ. ಅಲ್ಲದೇ ಕತೆ ಕೇಳಿಸಿಕೊಂಡಿದ್ದ ಸ್ನೇಹಿತನನ್ನ ಈಗ ಪೊಲೀಸರು ಸಾಕ್ಷ್ಯ ಮಾಡಿದ್ದಾರೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನ ಕಿಡ್ನಾಫ್ ಮಾಡಿದ್ದು ಇದೇ ರವಿಶಂಕರ್ ಕಾರಲ್ಲಿ. ಶವ ಬಿಸಾಕಿ ಚಿತ್ರದುರ್ಗಕ್ಕೆ ತೆರಳಿ ನಡೆದಿದ್ದನ್ನೆಲ್ಲ ಸ್ನೇಹಿತನ ಬಳಿ ಹೇಳಿದ್ದನಂತೆ. ಈಗ ಆತನನ್ನು ಪ್ರಮುಖ‌ಸಾಕ್ಷಿಯಾಗಿ ಪೊಲೀಸರು ಮಾಡಿದ್ದಾರೆ. ದರ್ಶನ್‌ಗೆ ಮನೆ ಕೆಲಸದವರ ಕಂಟಕ ಆಯ್ತು ಈಗ ಮ್ಯಾನೇಜರ್ ಕಾಸ್ಟ್ಯೂಮ್‌ ಡಿಸೈನರ್ (Manager Costume Designer) ಕಂಟಕ ಶುರುವಾಗಿದೆ. ದರ್ಶನ್(Darshan) ವಿರುದ್ಧವೇ ಸಾಕ್ಷಿಯಾದ ಮ್ಯಾನೇಜರ್ ಕಾಸ್ಟ್ಯೂಮ್ ಡಿಸೈನರ್, ದರ್ಶನ್ ಪಡೆದುಕೊಂಡಿದ್ದ ಹಣಕ್ಕೆ ಸಂಬಂಧಿಸಿ ಮ್ಯಾನೇಜರ್ ಸಾಕ್ಷಿ ಇದೆ. ಕೃತ್ಯ ಎಸಗಿದ ಬಳಿಕ‌ ಬಟ್ಟೆಗಳನ್ನ ವಿಜಯಲಕ್ಷ್ಮಿ ಮನೆಗೆ ಕಳುಹಿಸಿದ್ದಕ್ಕೆ ಕಾಸ್ಟ್ಯೂಮ್ ಡಿಸೈನರ್ ಸಾಕ್ಷಿ ಇದೆ. ರೇಣುಕಾಸ್ವಾಮಿ ಕೊಲೆ ಬಳಿಕ ಮೋಹನ್ ರಾಜ್ ಹಾಗೂ ಮಿಲನ ಪ್ರಕಾಶ್ ಮೂಲಕ‌ ದರ್ಶನ್‌ ಹಣ ಪಡೆದಿದ್ದರು. ಇದನ್ನ ತನ್ನ ಮ್ಯಾನೇಜರ್ ಮುಖಾಂತರವೇ ಇಬ್ಬರಿಗೂ ದರ್ಶನ್‌ ಸಂಪರ್ಕ ಮಾಡಿದ್ದರು. 

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ