ದರ್ಶನ್‌ಗೆ ಮುಳುವಾಗುತ್ತಾ ಮತ್ತೊಂದು ಸಾಕ್ಷಿ? ಶವ ಬಿಸಾಕಿದ ಬಳಿಕ ಸ್ನೇಹಿತನ ಬಳಿ ಕಥೆ ಹೇಳಿದ್ದ ಆರೋಪಿ!

ದರ್ಶನ್‌ಗೆ ಮುಳುವಾಗುತ್ತಾ ಮತ್ತೊಂದು ಸಾಕ್ಷಿ? ಶವ ಬಿಸಾಕಿದ ಬಳಿಕ ಸ್ನೇಹಿತನ ಬಳಿ ಕಥೆ ಹೇಳಿದ್ದ ಆರೋಪಿ!

Published : Jul 21, 2024, 01:01 PM IST

ರೇಣುಕಾಸ್ವಾಮಿ ಕೊಲೆ ಮಾಡಿ ಶವ ಬಿಸಾಕಿದ ನಂತರ ಆರೋಪಿ ರವಿಶಂಕರ್‌ ತನ್ನ ಸ್ನೇಹಿತನಿಗೆ ಈ ಬಗ್ಗೆ ಕಥೆ ಹೇಳಿದ್ದನಂತೆ.
 

ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case ) ಮತ್ತೊಂದು ಸಾಕ್ಷಿ ಮುಳುವಾಗುವ ಸಾಧ್ಯತೆ ಇದೆ. ಕೊಲೆ ಮಾಡಿದ ಬಳಿಕ 8ನೇ ಆರೋಪಿ ರವಿಶಂಕರ್‌ (accused Ravi Shankar) ತನ್ನ ಸ್ನೇಹಿತ ಬಳಿ ಕಥೆ ಹೇಳಿದ್ದನಂತೆ. ರೇಣುಕಾಸ್ವಾಮಿ ಕೊಲೆ ಮಾಡಿ ಶವ ಬಿಸಾಕಿದ ನಂತರ ಸ್ನೇಹಿತನಿಗೆ ಕಥೆ ಹೇಳಿದ್ದನಂತೆ. ಈ ವಿಚಾರವನ್ನ ಪೊಲೀಸರು (Police)ಬಾಯ್ಬಿಡಿಸಿದ್ದಾರೆ. ಅಲ್ಲದೇ ಕತೆ ಕೇಳಿಸಿಕೊಂಡಿದ್ದ ಸ್ನೇಹಿತನನ್ನ ಈಗ ಪೊಲೀಸರು ಸಾಕ್ಷ್ಯ ಮಾಡಿದ್ದಾರೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನ ಕಿಡ್ನಾಫ್ ಮಾಡಿದ್ದು ಇದೇ ರವಿಶಂಕರ್ ಕಾರಲ್ಲಿ. ಶವ ಬಿಸಾಕಿ ಚಿತ್ರದುರ್ಗಕ್ಕೆ ತೆರಳಿ ನಡೆದಿದ್ದನ್ನೆಲ್ಲ ಸ್ನೇಹಿತನ ಬಳಿ ಹೇಳಿದ್ದನಂತೆ. ಈಗ ಆತನನ್ನು ಪ್ರಮುಖ‌ಸಾಕ್ಷಿಯಾಗಿ ಪೊಲೀಸರು ಮಾಡಿದ್ದಾರೆ. ದರ್ಶನ್‌ಗೆ ಮನೆ ಕೆಲಸದವರ ಕಂಟಕ ಆಯ್ತು ಈಗ ಮ್ಯಾನೇಜರ್ ಕಾಸ್ಟ್ಯೂಮ್‌ ಡಿಸೈನರ್ (Manager Costume Designer) ಕಂಟಕ ಶುರುವಾಗಿದೆ. ದರ್ಶನ್(Darshan) ವಿರುದ್ಧವೇ ಸಾಕ್ಷಿಯಾದ ಮ್ಯಾನೇಜರ್ ಕಾಸ್ಟ್ಯೂಮ್ ಡಿಸೈನರ್, ದರ್ಶನ್ ಪಡೆದುಕೊಂಡಿದ್ದ ಹಣಕ್ಕೆ ಸಂಬಂಧಿಸಿ ಮ್ಯಾನೇಜರ್ ಸಾಕ್ಷಿ ಇದೆ. ಕೃತ್ಯ ಎಸಗಿದ ಬಳಿಕ‌ ಬಟ್ಟೆಗಳನ್ನ ವಿಜಯಲಕ್ಷ್ಮಿ ಮನೆಗೆ ಕಳುಹಿಸಿದ್ದಕ್ಕೆ ಕಾಸ್ಟ್ಯೂಮ್ ಡಿಸೈನರ್ ಸಾಕ್ಷಿ ಇದೆ. ರೇಣುಕಾಸ್ವಾಮಿ ಕೊಲೆ ಬಳಿಕ ಮೋಹನ್ ರಾಜ್ ಹಾಗೂ ಮಿಲನ ಪ್ರಕಾಶ್ ಮೂಲಕ‌ ದರ್ಶನ್‌ ಹಣ ಪಡೆದಿದ್ದರು. ಇದನ್ನ ತನ್ನ ಮ್ಯಾನೇಜರ್ ಮುಖಾಂತರವೇ ಇಬ್ಬರಿಗೂ ದರ್ಶನ್‌ ಸಂಪರ್ಕ ಮಾಡಿದ್ದರು. 

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?