ಬೆಂಗಳೂರು ಜೈಲಿನಿಂದ ತುಮಕೂರಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ? ಈ ಬಗ್ಗೆ ಪೊಲೀಸರಿಂದ ಕೋರ್ಟ್‌ಗೆ ಮನವಿ !

ಬೆಂಗಳೂರು ಜೈಲಿನಿಂದ ತುಮಕೂರಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ? ಈ ಬಗ್ಗೆ ಪೊಲೀಸರಿಂದ ಕೋರ್ಟ್‌ಗೆ ಮನವಿ !

Published : Jun 24, 2024, 12:21 PM IST

ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ?
ಶಿಫ್ಟ್ ಮಾಡುವಂತೆ ಪೊಲೀಸರಿಂದ ಕೋರ್ಟ್ ಮನವಿ..!
ಸಹ ಆರೋಪಿಗಳ ಮೇಲೆ ಹಲ್ಲೆ ನಡೆಯುವ ಸಾಧ್ಯತೆ..!
 

ದರ್ಶನ್ &ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಬೆಂಗಳೂರಿನ ಜೈಲಿನಿಂದ(Bengaluru jail) ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ದರ್ಶನ್ (Darshan) ಗ್ಯಾಂಗ್‌ನಿಂದಲೇ ಸಹ ಆರೋಪಿಗಳ ಮೇಲೆ ಹಲ್ಲೆ(Attack) ನಡೆಯುವ ಸಾಧ್ಯತೆ ಇದೆಯಂತೆ. ಇದೇ ಕೇಸಿನ‌ ಆರೋಪಿಗಳು ತಮ್ಮ ಗ್ಯಾಂಗ್ ಸದಸ್ಯರ ಮೇಲೆ‌ ಹಲ್ಲೆ ನಡೆಸಬಹುದು ಎಂದು ತನಿಖಾಧಿಕಾರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇಂದು ಆರೋಪಿಗಳ ಶಿಫ್ಟ್ ವಿಚಾರ ನಿರ್ಧಾರ ಆಗಲಿದೆ. ಪೊಲೀಸರ ಮನವಿಗೆ ಆರೋಪಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಇಂದು ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ. 24ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸದ್ಯ ಯಾರ ಮೇಲೆ ಹಲ್ಲೆ ಸಾಧ್ಯತೆ ಎಂಬ ವಿಚಾರವನ್ನು ಪೊಲೀಸರು ಗೌಪ್ಯವಾಗಿಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಿ.ಕೆ. ಸಿಂಗ್ ನೇತೃತ್ವದಲ್ಲಿ ಸೂರಜ್ ರೇವಣ್ಣ ಪ್ರಕರಣದ ತನಿಖೆ: ಹೇಗಿರಲಿದೆ ಸಿಐಡಿ ತನಿಖೆ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?