ಬೆಂಗಳೂರು ಜೈಲಿನಿಂದ ತುಮಕೂರಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ? ಈ ಬಗ್ಗೆ ಪೊಲೀಸರಿಂದ ಕೋರ್ಟ್‌ಗೆ ಮನವಿ !

ಬೆಂಗಳೂರು ಜೈಲಿನಿಂದ ತುಮಕೂರಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ? ಈ ಬಗ್ಗೆ ಪೊಲೀಸರಿಂದ ಕೋರ್ಟ್‌ಗೆ ಮನವಿ !

Published : Jun 24, 2024, 12:21 PM IST

ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ?
ಶಿಫ್ಟ್ ಮಾಡುವಂತೆ ಪೊಲೀಸರಿಂದ ಕೋರ್ಟ್ ಮನವಿ..!
ಸಹ ಆರೋಪಿಗಳ ಮೇಲೆ ಹಲ್ಲೆ ನಡೆಯುವ ಸಾಧ್ಯತೆ..!
 

ದರ್ಶನ್ &ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಬೆಂಗಳೂರಿನ ಜೈಲಿನಿಂದ(Bengaluru jail) ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ದರ್ಶನ್ (Darshan) ಗ್ಯಾಂಗ್‌ನಿಂದಲೇ ಸಹ ಆರೋಪಿಗಳ ಮೇಲೆ ಹಲ್ಲೆ(Attack) ನಡೆಯುವ ಸಾಧ್ಯತೆ ಇದೆಯಂತೆ. ಇದೇ ಕೇಸಿನ‌ ಆರೋಪಿಗಳು ತಮ್ಮ ಗ್ಯಾಂಗ್ ಸದಸ್ಯರ ಮೇಲೆ‌ ಹಲ್ಲೆ ನಡೆಸಬಹುದು ಎಂದು ತನಿಖಾಧಿಕಾರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇಂದು ಆರೋಪಿಗಳ ಶಿಫ್ಟ್ ವಿಚಾರ ನಿರ್ಧಾರ ಆಗಲಿದೆ. ಪೊಲೀಸರ ಮನವಿಗೆ ಆರೋಪಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಇಂದು ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ. 24ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸದ್ಯ ಯಾರ ಮೇಲೆ ಹಲ್ಲೆ ಸಾಧ್ಯತೆ ಎಂಬ ವಿಚಾರವನ್ನು ಪೊಲೀಸರು ಗೌಪ್ಯವಾಗಿಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಿ.ಕೆ. ಸಿಂಗ್ ನೇತೃತ್ವದಲ್ಲಿ ಸೂರಜ್ ರೇವಣ್ಣ ಪ್ರಕರಣದ ತನಿಖೆ: ಹೇಗಿರಲಿದೆ ಸಿಐಡಿ ತನಿಖೆ?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ