ಬೆಂಗಳೂರು ಜೈಲಿನಿಂದ ತುಮಕೂರಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ? ಈ ಬಗ್ಗೆ ಪೊಲೀಸರಿಂದ ಕೋರ್ಟ್‌ಗೆ ಮನವಿ !

ಬೆಂಗಳೂರು ಜೈಲಿನಿಂದ ತುಮಕೂರಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ? ಈ ಬಗ್ಗೆ ಪೊಲೀಸರಿಂದ ಕೋರ್ಟ್‌ಗೆ ಮನವಿ !

Published : Jun 24, 2024, 12:21 PM IST

ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ?
ಶಿಫ್ಟ್ ಮಾಡುವಂತೆ ಪೊಲೀಸರಿಂದ ಕೋರ್ಟ್ ಮನವಿ..!
ಸಹ ಆರೋಪಿಗಳ ಮೇಲೆ ಹಲ್ಲೆ ನಡೆಯುವ ಸಾಧ್ಯತೆ..!
 

ದರ್ಶನ್ &ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಬೆಂಗಳೂರಿನ ಜೈಲಿನಿಂದ(Bengaluru jail) ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ದರ್ಶನ್ (Darshan) ಗ್ಯಾಂಗ್‌ನಿಂದಲೇ ಸಹ ಆರೋಪಿಗಳ ಮೇಲೆ ಹಲ್ಲೆ(Attack) ನಡೆಯುವ ಸಾಧ್ಯತೆ ಇದೆಯಂತೆ. ಇದೇ ಕೇಸಿನ‌ ಆರೋಪಿಗಳು ತಮ್ಮ ಗ್ಯಾಂಗ್ ಸದಸ್ಯರ ಮೇಲೆ‌ ಹಲ್ಲೆ ನಡೆಸಬಹುದು ಎಂದು ತನಿಖಾಧಿಕಾರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇಂದು ಆರೋಪಿಗಳ ಶಿಫ್ಟ್ ವಿಚಾರ ನಿರ್ಧಾರ ಆಗಲಿದೆ. ಪೊಲೀಸರ ಮನವಿಗೆ ಆರೋಪಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಇಂದು ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ. 24ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸದ್ಯ ಯಾರ ಮೇಲೆ ಹಲ್ಲೆ ಸಾಧ್ಯತೆ ಎಂಬ ವಿಚಾರವನ್ನು ಪೊಲೀಸರು ಗೌಪ್ಯವಾಗಿಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಿ.ಕೆ. ಸಿಂಗ್ ನೇತೃತ್ವದಲ್ಲಿ ಸೂರಜ್ ರೇವಣ್ಣ ಪ್ರಕರಣದ ತನಿಖೆ: ಹೇಗಿರಲಿದೆ ಸಿಐಡಿ ತನಿಖೆ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!