ಸೋನಿಯಾ ಮಾನಹಾನಿ ಪ್ರಕರಣ: ಅರ್ನಬ್‌ಗೆ ಸಿಕ್ತು ಸುಪ್ರೀಂ ರಿಲೀಫ್

ಸೋನಿಯಾ ಮಾನಹಾನಿ ಪ್ರಕರಣ: ಅರ್ನಬ್‌ಗೆ ಸಿಕ್ತು ಸುಪ್ರೀಂ ರಿಲೀಫ್

Suvarna News   | Asianet News
Published : Apr 25, 2020, 02:38 PM IST

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾನಹಾನಿ ಆರೋಪ| ಸಂಬಂಧ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌| ಎಫ್‌ಐಆರ್‌ ಆಧಾರದ ಮೇಲೆ ಮೇಲಿನ ಕ್ರಮಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ| 

ಬೆಂಗಳೂರು(ಏ.25): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಾನಹಾನಿ ಆರೋಪ ಸಂಬಂಧ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದವು. ಹೀಗಾಗಿ ಅರ್ನಾಬ್ ಗೋಸ್ವಾಮಿ ಬಂಧನವಾಗುವ ಸಾಧ್ಯತೆ ಇತ್ತು. 

ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್‌

ಎಫ್‌ಐಆರ್‌ ಆಧಾರದ ಮೇಲೆ ಮೇಲಿನ ಕ್ರಮಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಅರ್ನಾಬ್ ಗೋಸ್ವಾಮಿ ಅವರನ್ನ ಬಂಧಿಸದಂತೆ ಸುಪ್ರೀಂಕೋರ್ಟ್‌ ಮೂರು ವಾರ ತಡೆ ನೀಡಿದೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?