ಚಿಕ್ಕಮಗಳೂರು: ಚುನಾವಣಾ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್

ಚಿಕ್ಕಮಗಳೂರು: ಚುನಾವಣಾ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್

Published : Mar 16, 2023, 01:52 PM IST

ಕಿಗ್ಗಾದ ಋಷ್ಯಶೃಂಗೇಶ್ವರ ಸ್ವಾಮಿ ಮಳೆ ದೇವರೆಂದೇ ಪ್ರಸಿದ್ಧಿ ಪಡೆದಿದೆ.  ಕಿಗ್ಗಾದಲ್ಲಿ ಇದೇ ತಿಂಗಳ 19ರಂದು ನಡೆಯುವ ಜಾತ್ರಾ ಮಹೋತ್ಸವ ನಡೆಯಲಿದೆ.

ಚಿಕ್ಕಮಗಳೂರು(ಮಾ.16): ಚುನಾವಣಾ ಹೊತ್ತಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ "ಧರ್ಮ ದಂಗಲ್" ಮತ್ತೆ ಮುನ್ನೆಲೆಗೆ ಬಂದಿದೆ.  ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ‌ ಸ್ವಾಮಿ ಜಾತ್ರೆಯಲ್ಲಿ ಅನ್ಯ ಧರ್ಮಿಯರಿಗೆ ಅವಕಾಶ‌ ನೀಡದಂತೆ ಜಾಗೃತ ಹಿಂದೂ ಭಾಂದವರ ಹೆಸರಿನಲ್ಲಿ ತಹಶೀಲ್ದಾರ್‌ ಅವರಿಗೆ ಮನವಿ ಮಾಡಲಾಗಿದೆ. 

ಕಿಗ್ಗಾದ ಋಷ್ಯಶೃಂಗೇಶ್ವರ ಸ್ವಾಮಿ ಮಳೆ ದೇವರೆಂದೇ ಪ್ರಸಿದ್ಧಿ ಪಡೆದಿದೆ.  ಕಿಗ್ಗಾದಲ್ಲಿ ಇದೇ ತಿಂಗಳ 19ರಂದು ನಡೆಯುವ ಜಾತ್ರಾ ಮಹೋತ್ಸವ ನಡೆಯಲಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಬಂದ್ ಮಾಡಿ ಕಾನೂನಿಗೆ ಅಗೌರವ ತೋರಿದ್ದರು. ವ್ಯಾಪಾರದ ಲಾಭವನ್ನ ದೇಶ ವಿರೋಧಿ ಚಟುವಟಿಕೆಗೆ ಬಳಸುತ್ತಾರೆಂಬ ಸಂದೇಹವಿದೆ. ದೇವಸ್ಥಾನ ಮತ್ತು ಗ್ರಾಮದ ಸೂಕ್ಷ್ಮ ವಿಚಾರಗಳನ್ನ ಸಂಗ್ರಹಿಸುತ್ತಾರೆ. ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡದಂತೆ ಮನವಿ ಮಾಡಲಾಗಿದೆ. 

ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

ಋಷ್ಯಶೃಂಗ ದೇವಸ್ಥಾನ ಮುಜರಾಯಿ ಇಲಾಖೆಯ ಅಧೀನದಲ್ಲಿದೆ.  ಋಷ್ಯಶೃಂಗೇಶ್ವರ ದೇವಸ್ಥಾನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೆಚ್ಚಿನ ದೈವವಾಗಿದೆ. ಅತಿವೃಷ್ಟಿ-ಅನಾವೃಷ್ಠಿ ಸಂದರ್ಭದಲ್ಲಿ ಸರ್ಕಾರವೇ ಇಲ್ಲಿ ಪೂಜೆ ಮಾಡಿಸುತ್ತದೆ. 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more