ಚಿಕ್ಕಮಗಳೂರು: ಚುನಾವಣಾ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್

ಚಿಕ್ಕಮಗಳೂರು: ಚುನಾವಣಾ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್

Published : Mar 16, 2023, 01:52 PM IST

ಕಿಗ್ಗಾದ ಋಷ್ಯಶೃಂಗೇಶ್ವರ ಸ್ವಾಮಿ ಮಳೆ ದೇವರೆಂದೇ ಪ್ರಸಿದ್ಧಿ ಪಡೆದಿದೆ.  ಕಿಗ್ಗಾದಲ್ಲಿ ಇದೇ ತಿಂಗಳ 19ರಂದು ನಡೆಯುವ ಜಾತ್ರಾ ಮಹೋತ್ಸವ ನಡೆಯಲಿದೆ.

ಚಿಕ್ಕಮಗಳೂರು(ಮಾ.16): ಚುನಾವಣಾ ಹೊತ್ತಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ "ಧರ್ಮ ದಂಗಲ್" ಮತ್ತೆ ಮುನ್ನೆಲೆಗೆ ಬಂದಿದೆ.  ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ‌ ಸ್ವಾಮಿ ಜಾತ್ರೆಯಲ್ಲಿ ಅನ್ಯ ಧರ್ಮಿಯರಿಗೆ ಅವಕಾಶ‌ ನೀಡದಂತೆ ಜಾಗೃತ ಹಿಂದೂ ಭಾಂದವರ ಹೆಸರಿನಲ್ಲಿ ತಹಶೀಲ್ದಾರ್‌ ಅವರಿಗೆ ಮನವಿ ಮಾಡಲಾಗಿದೆ. 

ಕಿಗ್ಗಾದ ಋಷ್ಯಶೃಂಗೇಶ್ವರ ಸ್ವಾಮಿ ಮಳೆ ದೇವರೆಂದೇ ಪ್ರಸಿದ್ಧಿ ಪಡೆದಿದೆ.  ಕಿಗ್ಗಾದಲ್ಲಿ ಇದೇ ತಿಂಗಳ 19ರಂದು ನಡೆಯುವ ಜಾತ್ರಾ ಮಹೋತ್ಸವ ನಡೆಯಲಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಬಂದ್ ಮಾಡಿ ಕಾನೂನಿಗೆ ಅಗೌರವ ತೋರಿದ್ದರು. ವ್ಯಾಪಾರದ ಲಾಭವನ್ನ ದೇಶ ವಿರೋಧಿ ಚಟುವಟಿಕೆಗೆ ಬಳಸುತ್ತಾರೆಂಬ ಸಂದೇಹವಿದೆ. ದೇವಸ್ಥಾನ ಮತ್ತು ಗ್ರಾಮದ ಸೂಕ್ಷ್ಮ ವಿಚಾರಗಳನ್ನ ಸಂಗ್ರಹಿಸುತ್ತಾರೆ. ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡದಂತೆ ಮನವಿ ಮಾಡಲಾಗಿದೆ. 

ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

ಋಷ್ಯಶೃಂಗ ದೇವಸ್ಥಾನ ಮುಜರಾಯಿ ಇಲಾಖೆಯ ಅಧೀನದಲ್ಲಿದೆ.  ಋಷ್ಯಶೃಂಗೇಶ್ವರ ದೇವಸ್ಥಾನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೆಚ್ಚಿನ ದೈವವಾಗಿದೆ. ಅತಿವೃಷ್ಟಿ-ಅನಾವೃಷ್ಠಿ ಸಂದರ್ಭದಲ್ಲಿ ಸರ್ಕಾರವೇ ಇಲ್ಲಿ ಪೂಜೆ ಮಾಡಿಸುತ್ತದೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more