ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್  ಅಣಕು ಕಾರ್ಯಾಚರಣೆ

ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್ ಅಣಕು ಕಾರ್ಯಾಚರಣೆ

Published : Oct 01, 2021, 05:51 PM IST

ಉತ್ತರ ಕನ್ನಡ ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಸಲಾಯಿತು. 

ಉತ್ತರ ಕನ್ನಡ (ಅ. 01):  ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಲಾಯಿತು. ಸಿಐಎಸ್‌ಎಫ್, ಜಿಲ್ಲಾ ಆಡಳಿತ ಅಧಿಕಾರಿಗಳು, ಪೊಲೀಸ್ ಅಧಿಕಾರಿ, ಅಗ್ನಿಶಾಮಕದಳ, ಗೃಹರಕ್ಷಕದಳ ಸಿಬ್ಬಂದಿ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ನೇತೃತ್ವದ 24 ಮಂದಿಯ ತಂಡದ ಸಹಯೋಗದಲ್ಲಿ ಈ ಅಣುಕು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

ಪ್ರವಾಹದ ಸಂದರ್ಭ ನೀರಿನಲ್ಲಿ ಮುಳುಗಿದ ಜನರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು, ಬೆಟ್ಟ ಭಾಗದಿಂದ ಜನರನ್ನು ಯಾವ ರೀತಿಯಲ್ಲಿ ಹಗ್ಗದ ಮೂಲಕ ಇಳಿಸೋದು, ದ್ವೀಪದ ನಡುವೆ ಸಿಲುಕಿಕೊಂಡವರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು ಹಾಗೂ ಟ್ಯೂಬ್ ಬೋಟ್‌ ಚಲಾವಣೆಯೊಂದಿಗೆ ಸಾಹಸ ಮುಂತಾದವುಗಳನ್ನು ಪ್ರದರ್ಶಿಸಿತು. ಕದ್ರಾ ನೆರೆಪೀಡಿತ ಪ್ರದೇಶದಲ್ಲಿ ಎನ್‌ಡಿಆರ್‌ಎಫ್ ತಂಡದ ಸಾಹಸ ಭರಿತ ಅಣುಕು ಪ್ರದರ್ಶನ ನೋಡುಗರನ್ನು ಹುಬ್ಬೇರಿಸುವಂತೆ ಮಾಡಿದೆ. ರಕ್ಷಣಾ ಕಾರ್ಯಾಚರಣೆ ಸಂಬಂಧಿಸಿ ಸ್ಥಳೀಯರಿಗೂ ತರಬೇತಿ ನೀಡಲು ಎನ್‌ಡಿಆರ್‌ಎಫ್ ತಂಡ ಸಿದ್ಧವಾಗಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳಬೇಕಿದೆ ಅನ್ನೋದು ಜಿಲ್ಲೆಯ ಜನರ ಅಭಿಪ್ರಾಯ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!