ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್  ಅಣಕು ಕಾರ್ಯಾಚರಣೆ

ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್ ಅಣಕು ಕಾರ್ಯಾಚರಣೆ

Published : Oct 01, 2021, 05:51 PM IST

ಉತ್ತರ ಕನ್ನಡ ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಸಲಾಯಿತು. 

ಉತ್ತರ ಕನ್ನಡ (ಅ. 01):  ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಲಾಯಿತು. ಸಿಐಎಸ್‌ಎಫ್, ಜಿಲ್ಲಾ ಆಡಳಿತ ಅಧಿಕಾರಿಗಳು, ಪೊಲೀಸ್ ಅಧಿಕಾರಿ, ಅಗ್ನಿಶಾಮಕದಳ, ಗೃಹರಕ್ಷಕದಳ ಸಿಬ್ಬಂದಿ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ನೇತೃತ್ವದ 24 ಮಂದಿಯ ತಂಡದ ಸಹಯೋಗದಲ್ಲಿ ಈ ಅಣುಕು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

ಪ್ರವಾಹದ ಸಂದರ್ಭ ನೀರಿನಲ್ಲಿ ಮುಳುಗಿದ ಜನರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು, ಬೆಟ್ಟ ಭಾಗದಿಂದ ಜನರನ್ನು ಯಾವ ರೀತಿಯಲ್ಲಿ ಹಗ್ಗದ ಮೂಲಕ ಇಳಿಸೋದು, ದ್ವೀಪದ ನಡುವೆ ಸಿಲುಕಿಕೊಂಡವರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು ಹಾಗೂ ಟ್ಯೂಬ್ ಬೋಟ್‌ ಚಲಾವಣೆಯೊಂದಿಗೆ ಸಾಹಸ ಮುಂತಾದವುಗಳನ್ನು ಪ್ರದರ್ಶಿಸಿತು. ಕದ್ರಾ ನೆರೆಪೀಡಿತ ಪ್ರದೇಶದಲ್ಲಿ ಎನ್‌ಡಿಆರ್‌ಎಫ್ ತಂಡದ ಸಾಹಸ ಭರಿತ ಅಣುಕು ಪ್ರದರ್ಶನ ನೋಡುಗರನ್ನು ಹುಬ್ಬೇರಿಸುವಂತೆ ಮಾಡಿದೆ. ರಕ್ಷಣಾ ಕಾರ್ಯಾಚರಣೆ ಸಂಬಂಧಿಸಿ ಸ್ಥಳೀಯರಿಗೂ ತರಬೇತಿ ನೀಡಲು ಎನ್‌ಡಿಆರ್‌ಎಫ್ ತಂಡ ಸಿದ್ಧವಾಗಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳಬೇಕಿದೆ ಅನ್ನೋದು ಜಿಲ್ಲೆಯ ಜನರ ಅಭಿಪ್ರಾಯ.

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!