ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

Published : Nov 15, 2022, 11:00 AM IST

ವಿಜಯಪುರದಲ್ಲಿ ಕಾಲು ನೋವು ನಿವಾರಿಸುವ ನೆಪದಲ್ಲಿ ವೃದ್ಧರಿಂದ, ಹಣ ಲೂಟಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ.
 

ಗುಮ್ಮಟ ನಗರಿಯಲ್ಲಿ ಖತರ್ನಾಕ್ ಗ್ಯಾಂಗ್ ಆಕ್ಟೀವ್ ಆಗಿದ್ದು, ಕಾಲು ನೋವಿನಿಂದ ಕುಂಟುತ್ತಿದ್ದವರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡಲಾಗುತ್ತಿದೆ. ನಿವೃತ್ತಿಯಾದ ಸರ್ಕಾರಿ ನೌಕರರು, ವಯಸ್ಸಾದ ಶ್ರೀಮಂತರೇ ಮೇಲೆ ಈ ಗ್ಯಾಂಗ್ ಕಣ್ಣು ಇದ್ದು, ವೃದ್ಧರನ್ನು ನಂಬಿಸಿ ನಕಲಿ ಆಯುರ್ವೇದ ಶಾಪ್'ಗೆ ಕರೆದುಕೊಂಡು ಹೋಗಿ ಮೋಸ ಮಾಡಲಾಗುತ್ತದೆ. ಗಿಡಮೂಲಿಕೆಯಿಂದ ಕಾಲುನೋವು   ನಿವಾರಣೆ ಎಂದು ಬಣ್ಣದ ಮಾತುಗಳನ್ನಾಡಿ, ನಿವೃತ್ತ ಇಂಜಿನಿಯರ್‌'ಗೆ ನಾಟಿ ಔಷಧಿ ಕೊಡುವುದಾಗಿ ಮಹಾ ಮೋಸ ಮಾಡಲಾಗಿದೆ. ವಿಜಯಪುರ ನಗರದ ನಿವೃತ್ತ ಇಂಜಿನಿಯರ್‌ ಭೀಮು ಚೌಹಾಣ್'ಗೆ, ಕೊಬ್ಬರಿ ಎಣ್ಣೆಗೆ ನಕಲಿ ಪೌಡರ್‌ ಸೇರಿಸಿ ಮೋಸ ಮಾಡಿದ್ದಾರೆ. ನಕಲಿ  ಆಯುರ್ವೇದ ವಿಸಿಟಿಂಗ್‌ ಕಾರ್ಡ್ ಕೊಟ್ಟು, ಸಂತೋಷ ಎನ್ನುವುವವರಿಂದ ಮೋಸ ನಡೆದಿದೆ. ಅಂಗಡಿಗೆ ಬಂದ ಮೇಲೆ 60 ಸಾವಿರ ಡಿಮ್ಯಾಂಡ್‌ ಮಾಡಿ, 10 ಸಾವಿರ ವಸೂಲಿ ಮಾಡಿ, ಸುಳ್ಳು ಭರವಸೆ ನೀಡಿದ್ದಾರೆ.

ಪಿಎಸ್‌ಐ ಕೇಸ್‌ ತನಿಖಾಧಿಕಾರಿ ಉಮೇಶ್ ಕುಮಾರ್‌ ವರ್ಗಾವಣೆಗೆ ಅಸಮಾಧಾನ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!