ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

Published : Nov 15, 2022, 11:00 AM IST

ವಿಜಯಪುರದಲ್ಲಿ ಕಾಲು ನೋವು ನಿವಾರಿಸುವ ನೆಪದಲ್ಲಿ ವೃದ್ಧರಿಂದ, ಹಣ ಲೂಟಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ.
 

ಗುಮ್ಮಟ ನಗರಿಯಲ್ಲಿ ಖತರ್ನಾಕ್ ಗ್ಯಾಂಗ್ ಆಕ್ಟೀವ್ ಆಗಿದ್ದು, ಕಾಲು ನೋವಿನಿಂದ ಕುಂಟುತ್ತಿದ್ದವರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡಲಾಗುತ್ತಿದೆ. ನಿವೃತ್ತಿಯಾದ ಸರ್ಕಾರಿ ನೌಕರರು, ವಯಸ್ಸಾದ ಶ್ರೀಮಂತರೇ ಮೇಲೆ ಈ ಗ್ಯಾಂಗ್ ಕಣ್ಣು ಇದ್ದು, ವೃದ್ಧರನ್ನು ನಂಬಿಸಿ ನಕಲಿ ಆಯುರ್ವೇದ ಶಾಪ್'ಗೆ ಕರೆದುಕೊಂಡು ಹೋಗಿ ಮೋಸ ಮಾಡಲಾಗುತ್ತದೆ. ಗಿಡಮೂಲಿಕೆಯಿಂದ ಕಾಲುನೋವು   ನಿವಾರಣೆ ಎಂದು ಬಣ್ಣದ ಮಾತುಗಳನ್ನಾಡಿ, ನಿವೃತ್ತ ಇಂಜಿನಿಯರ್‌'ಗೆ ನಾಟಿ ಔಷಧಿ ಕೊಡುವುದಾಗಿ ಮಹಾ ಮೋಸ ಮಾಡಲಾಗಿದೆ. ವಿಜಯಪುರ ನಗರದ ನಿವೃತ್ತ ಇಂಜಿನಿಯರ್‌ ಭೀಮು ಚೌಹಾಣ್'ಗೆ, ಕೊಬ್ಬರಿ ಎಣ್ಣೆಗೆ ನಕಲಿ ಪೌಡರ್‌ ಸೇರಿಸಿ ಮೋಸ ಮಾಡಿದ್ದಾರೆ. ನಕಲಿ  ಆಯುರ್ವೇದ ವಿಸಿಟಿಂಗ್‌ ಕಾರ್ಡ್ ಕೊಟ್ಟು, ಸಂತೋಷ ಎನ್ನುವುವವರಿಂದ ಮೋಸ ನಡೆದಿದೆ. ಅಂಗಡಿಗೆ ಬಂದ ಮೇಲೆ 60 ಸಾವಿರ ಡಿಮ್ಯಾಂಡ್‌ ಮಾಡಿ, 10 ಸಾವಿರ ವಸೂಲಿ ಮಾಡಿ, ಸುಳ್ಳು ಭರವಸೆ ನೀಡಿದ್ದಾರೆ.

ಪಿಎಸ್‌ಐ ಕೇಸ್‌ ತನಿಖಾಧಿಕಾರಿ ಉಮೇಶ್ ಕುಮಾರ್‌ ವರ್ಗಾವಣೆಗೆ ಅಸಮಾಧಾನ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!