ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

Published : Nov 15, 2022, 11:00 AM IST

ವಿಜಯಪುರದಲ್ಲಿ ಕಾಲು ನೋವು ನಿವಾರಿಸುವ ನೆಪದಲ್ಲಿ ವೃದ್ಧರಿಂದ, ಹಣ ಲೂಟಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ.
 

ಗುಮ್ಮಟ ನಗರಿಯಲ್ಲಿ ಖತರ್ನಾಕ್ ಗ್ಯಾಂಗ್ ಆಕ್ಟೀವ್ ಆಗಿದ್ದು, ಕಾಲು ನೋವಿನಿಂದ ಕುಂಟುತ್ತಿದ್ದವರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡಲಾಗುತ್ತಿದೆ. ನಿವೃತ್ತಿಯಾದ ಸರ್ಕಾರಿ ನೌಕರರು, ವಯಸ್ಸಾದ ಶ್ರೀಮಂತರೇ ಮೇಲೆ ಈ ಗ್ಯಾಂಗ್ ಕಣ್ಣು ಇದ್ದು, ವೃದ್ಧರನ್ನು ನಂಬಿಸಿ ನಕಲಿ ಆಯುರ್ವೇದ ಶಾಪ್'ಗೆ ಕರೆದುಕೊಂಡು ಹೋಗಿ ಮೋಸ ಮಾಡಲಾಗುತ್ತದೆ. ಗಿಡಮೂಲಿಕೆಯಿಂದ ಕಾಲುನೋವು   ನಿವಾರಣೆ ಎಂದು ಬಣ್ಣದ ಮಾತುಗಳನ್ನಾಡಿ, ನಿವೃತ್ತ ಇಂಜಿನಿಯರ್‌'ಗೆ ನಾಟಿ ಔಷಧಿ ಕೊಡುವುದಾಗಿ ಮಹಾ ಮೋಸ ಮಾಡಲಾಗಿದೆ. ವಿಜಯಪುರ ನಗರದ ನಿವೃತ್ತ ಇಂಜಿನಿಯರ್‌ ಭೀಮು ಚೌಹಾಣ್'ಗೆ, ಕೊಬ್ಬರಿ ಎಣ್ಣೆಗೆ ನಕಲಿ ಪೌಡರ್‌ ಸೇರಿಸಿ ಮೋಸ ಮಾಡಿದ್ದಾರೆ. ನಕಲಿ  ಆಯುರ್ವೇದ ವಿಸಿಟಿಂಗ್‌ ಕಾರ್ಡ್ ಕೊಟ್ಟು, ಸಂತೋಷ ಎನ್ನುವುವವರಿಂದ ಮೋಸ ನಡೆದಿದೆ. ಅಂಗಡಿಗೆ ಬಂದ ಮೇಲೆ 60 ಸಾವಿರ ಡಿಮ್ಯಾಂಡ್‌ ಮಾಡಿ, 10 ಸಾವಿರ ವಸೂಲಿ ಮಾಡಿ, ಸುಳ್ಳು ಭರವಸೆ ನೀಡಿದ್ದಾರೆ.

ಪಿಎಸ್‌ಐ ಕೇಸ್‌ ತನಿಖಾಧಿಕಾರಿ ಉಮೇಶ್ ಕುಮಾರ್‌ ವರ್ಗಾವಣೆಗೆ ಅಸಮಾಧಾನ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ