ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

Published : Nov 15, 2022, 11:00 AM IST

ವಿಜಯಪುರದಲ್ಲಿ ಕಾಲು ನೋವು ನಿವಾರಿಸುವ ನೆಪದಲ್ಲಿ ವೃದ್ಧರಿಂದ, ಹಣ ಲೂಟಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ.
 

ಗುಮ್ಮಟ ನಗರಿಯಲ್ಲಿ ಖತರ್ನಾಕ್ ಗ್ಯಾಂಗ್ ಆಕ್ಟೀವ್ ಆಗಿದ್ದು, ಕಾಲು ನೋವಿನಿಂದ ಕುಂಟುತ್ತಿದ್ದವರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡಲಾಗುತ್ತಿದೆ. ನಿವೃತ್ತಿಯಾದ ಸರ್ಕಾರಿ ನೌಕರರು, ವಯಸ್ಸಾದ ಶ್ರೀಮಂತರೇ ಮೇಲೆ ಈ ಗ್ಯಾಂಗ್ ಕಣ್ಣು ಇದ್ದು, ವೃದ್ಧರನ್ನು ನಂಬಿಸಿ ನಕಲಿ ಆಯುರ್ವೇದ ಶಾಪ್'ಗೆ ಕರೆದುಕೊಂಡು ಹೋಗಿ ಮೋಸ ಮಾಡಲಾಗುತ್ತದೆ. ಗಿಡಮೂಲಿಕೆಯಿಂದ ಕಾಲುನೋವು   ನಿವಾರಣೆ ಎಂದು ಬಣ್ಣದ ಮಾತುಗಳನ್ನಾಡಿ, ನಿವೃತ್ತ ಇಂಜಿನಿಯರ್‌'ಗೆ ನಾಟಿ ಔಷಧಿ ಕೊಡುವುದಾಗಿ ಮಹಾ ಮೋಸ ಮಾಡಲಾಗಿದೆ. ವಿಜಯಪುರ ನಗರದ ನಿವೃತ್ತ ಇಂಜಿನಿಯರ್‌ ಭೀಮು ಚೌಹಾಣ್'ಗೆ, ಕೊಬ್ಬರಿ ಎಣ್ಣೆಗೆ ನಕಲಿ ಪೌಡರ್‌ ಸೇರಿಸಿ ಮೋಸ ಮಾಡಿದ್ದಾರೆ. ನಕಲಿ  ಆಯುರ್ವೇದ ವಿಸಿಟಿಂಗ್‌ ಕಾರ್ಡ್ ಕೊಟ್ಟು, ಸಂತೋಷ ಎನ್ನುವುವವರಿಂದ ಮೋಸ ನಡೆದಿದೆ. ಅಂಗಡಿಗೆ ಬಂದ ಮೇಲೆ 60 ಸಾವಿರ ಡಿಮ್ಯಾಂಡ್‌ ಮಾಡಿ, 10 ಸಾವಿರ ವಸೂಲಿ ಮಾಡಿ, ಸುಳ್ಳು ಭರವಸೆ ನೀಡಿದ್ದಾರೆ.

ಪಿಎಸ್‌ಐ ಕೇಸ್‌ ತನಿಖಾಧಿಕಾರಿ ಉಮೇಶ್ ಕುಮಾರ್‌ ವರ್ಗಾವಣೆಗೆ ಅಸಮಾಧಾನ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!