ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

ಕಾಲು ನೋವಿರುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಆಯುರ್ವೇದ ಶಾಪ್‌ನಲ್ಲಿ ವಂಚನೆ

Published : Nov 15, 2022, 11:00 AM IST

ವಿಜಯಪುರದಲ್ಲಿ ಕಾಲು ನೋವು ನಿವಾರಿಸುವ ನೆಪದಲ್ಲಿ ವೃದ್ಧರಿಂದ, ಹಣ ಲೂಟಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ.
 

ಗುಮ್ಮಟ ನಗರಿಯಲ್ಲಿ ಖತರ್ನಾಕ್ ಗ್ಯಾಂಗ್ ಆಕ್ಟೀವ್ ಆಗಿದ್ದು, ಕಾಲು ನೋವಿನಿಂದ ಕುಂಟುತ್ತಿದ್ದವರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡಲಾಗುತ್ತಿದೆ. ನಿವೃತ್ತಿಯಾದ ಸರ್ಕಾರಿ ನೌಕರರು, ವಯಸ್ಸಾದ ಶ್ರೀಮಂತರೇ ಮೇಲೆ ಈ ಗ್ಯಾಂಗ್ ಕಣ್ಣು ಇದ್ದು, ವೃದ್ಧರನ್ನು ನಂಬಿಸಿ ನಕಲಿ ಆಯುರ್ವೇದ ಶಾಪ್'ಗೆ ಕರೆದುಕೊಂಡು ಹೋಗಿ ಮೋಸ ಮಾಡಲಾಗುತ್ತದೆ. ಗಿಡಮೂಲಿಕೆಯಿಂದ ಕಾಲುನೋವು   ನಿವಾರಣೆ ಎಂದು ಬಣ್ಣದ ಮಾತುಗಳನ್ನಾಡಿ, ನಿವೃತ್ತ ಇಂಜಿನಿಯರ್‌'ಗೆ ನಾಟಿ ಔಷಧಿ ಕೊಡುವುದಾಗಿ ಮಹಾ ಮೋಸ ಮಾಡಲಾಗಿದೆ. ವಿಜಯಪುರ ನಗರದ ನಿವೃತ್ತ ಇಂಜಿನಿಯರ್‌ ಭೀಮು ಚೌಹಾಣ್'ಗೆ, ಕೊಬ್ಬರಿ ಎಣ್ಣೆಗೆ ನಕಲಿ ಪೌಡರ್‌ ಸೇರಿಸಿ ಮೋಸ ಮಾಡಿದ್ದಾರೆ. ನಕಲಿ  ಆಯುರ್ವೇದ ವಿಸಿಟಿಂಗ್‌ ಕಾರ್ಡ್ ಕೊಟ್ಟು, ಸಂತೋಷ ಎನ್ನುವುವವರಿಂದ ಮೋಸ ನಡೆದಿದೆ. ಅಂಗಡಿಗೆ ಬಂದ ಮೇಲೆ 60 ಸಾವಿರ ಡಿಮ್ಯಾಂಡ್‌ ಮಾಡಿ, 10 ಸಾವಿರ ವಸೂಲಿ ಮಾಡಿ, ಸುಳ್ಳು ಭರವಸೆ ನೀಡಿದ್ದಾರೆ.

ಪಿಎಸ್‌ಐ ಕೇಸ್‌ ತನಿಖಾಧಿಕಾರಿ ಉಮೇಶ್ ಕುಮಾರ್‌ ವರ್ಗಾವಣೆಗೆ ಅಸಮಾಧಾನ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!