ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

Suvarna News   | Asianet News
Published : Aug 19, 2021, 09:32 AM IST

*  20 ವರ್ಷಗಳ ಕಾಲ ಸೇನೆಯಲ್ಲಿ ದೇಶ ಸೇವೆಗೈದು ನಿವೃತ್ತಿರಾದ ಯೋಧರು
*  ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ಅಪರೂಪದ ಘಟನೆ
*  ನಿವೃತ್ತಿಯ ನಂತರ  ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಮೂವರು 'ಸೈನಿಕ' ಸ್ನೇಹಿತರು 
 

ಕಲಬುರಗಿ(ಆ.19):  20 ವರ್ಷಗಳ ಕಾಲ ಸೇನೆಯಲ್ಲಿ ದೇಶ ಸೇವೆಗೈದು ನಿವೃತ್ತಿರಾದ ಯೋಧರಿಗೆ ಗ್ರ್ಯಾಂಡ್ ವೆಲ್‌ಕಂ ಸಿಕ್ಕಿದೆ. ಹೌದು,  ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ಜನರು ತೆರೆದ ವಾಹನದಲ್ಲಿ ಮೆರವಣಿಗೆ, ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ನಿವೃತ್ತಿಯಾದ ಯೋಧರನ್ನ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಸನಿವೃತ್ತಿಯ ನಂತರ ಮೊದಲ ಬಾರಿಗೆ ಮೂವರು 'ಸೈನಿಕ' ಸ್ನೇಹಿತರು ಹುಟ್ಟೂರಿಗೆ ಆಗಮಿಸಿದ್ದಾರೆ. ಮರತೂರ ಗ್ರಾಮದ ಶರಣಪ್ಪ ದುಗ್ಗೊಂಡ, ಜಗದೀಶ್ ಠಾಕೂರ್ ಮತ್ತು ಶಿವಾನಂದ ಧರ್ಮಾಪುರ ಎಂಬುವರೇ ನಿವೃತ್ತ ಯೋಧರಾಗಿದ್ದಾರೆ.  

ಕಾನೂನು ಸುವ್ಯವಸ್ಥೆಯಲ್ಲಿ ಯೋಗಿಗೆ ಅಗ್ರಸ್ಥಾನ, ಮತ್ತೆ BJP ಆಡಳಿತ ಬಯಸಿದ ಜನ; ಸುವರ್ಣನ್ಯೂಸ್ ಸಮೀಕ್ಷೆ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?