ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

Suvarna News   | Asianet News
Published : Aug 19, 2021, 09:32 AM IST

*  20 ವರ್ಷಗಳ ಕಾಲ ಸೇನೆಯಲ್ಲಿ ದೇಶ ಸೇವೆಗೈದು ನಿವೃತ್ತಿರಾದ ಯೋಧರು
*  ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ಅಪರೂಪದ ಘಟನೆ
*  ನಿವೃತ್ತಿಯ ನಂತರ  ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಮೂವರು 'ಸೈನಿಕ' ಸ್ನೇಹಿತರು 
 

ಕಲಬುರಗಿ(ಆ.19):  20 ವರ್ಷಗಳ ಕಾಲ ಸೇನೆಯಲ್ಲಿ ದೇಶ ಸೇವೆಗೈದು ನಿವೃತ್ತಿರಾದ ಯೋಧರಿಗೆ ಗ್ರ್ಯಾಂಡ್ ವೆಲ್‌ಕಂ ಸಿಕ್ಕಿದೆ. ಹೌದು,  ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ಜನರು ತೆರೆದ ವಾಹನದಲ್ಲಿ ಮೆರವಣಿಗೆ, ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ನಿವೃತ್ತಿಯಾದ ಯೋಧರನ್ನ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಸನಿವೃತ್ತಿಯ ನಂತರ ಮೊದಲ ಬಾರಿಗೆ ಮೂವರು 'ಸೈನಿಕ' ಸ್ನೇಹಿತರು ಹುಟ್ಟೂರಿಗೆ ಆಗಮಿಸಿದ್ದಾರೆ. ಮರತೂರ ಗ್ರಾಮದ ಶರಣಪ್ಪ ದುಗ್ಗೊಂಡ, ಜಗದೀಶ್ ಠಾಕೂರ್ ಮತ್ತು ಶಿವಾನಂದ ಧರ್ಮಾಪುರ ಎಂಬುವರೇ ನಿವೃತ್ತ ಯೋಧರಾಗಿದ್ದಾರೆ.  

ಕಾನೂನು ಸುವ್ಯವಸ್ಥೆಯಲ್ಲಿ ಯೋಗಿಗೆ ಅಗ್ರಸ್ಥಾನ, ಮತ್ತೆ BJP ಆಡಳಿತ ಬಯಸಿದ ಜನ; ಸುವರ್ಣನ್ಯೂಸ್ ಸಮೀಕ್ಷೆ!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್