Davanagere:  ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Davanagere: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Suvarna News   | Asianet News
Published : Dec 12, 2021, 03:10 PM IST

*  2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದ ಪ್ರಧಾನಿ ಮೋದಿ
*  ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ 
*  ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ

ದಾವಣಗೆರೆ(ಡಿ.12): 2014 ರ ನಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಕ್ರಾಂತಿಕಾರಿಕ ಬದಲಾವಣೆ ಆಗಿದೆ. ಪ್ರಧಾನಿ ನರೇಂದ್ರ(Narendra Modi) ಮೋದಿ ಅವರು 2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದಿದ್ದಾರೆ. ಆರ್‌ಬಿಐ ಬ್ಯಾಂಕ್ ಸೇರಿದಂತೆ ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ ಅಂತ ಕೇಂದ್ರ ವಾಣಿಜ್ಯೋದ್ಯಮ, ಕೌಶಲ್ಯ ಅಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌(Rajeev Chandrasekhar) ಹೇಳಿದ್ದಾರೆ. 

Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

ಇಂದು(ಭಾನುವಾರ) ದಾವಣಗೆರೆ ನಗರದಲ್ಲಿ 7 ರಾಜ್ಯಗಳ 16  ಅರ್ಬನ್ ಕೋ ಅಪರೇಟಿವ್ ಬ್ಯಾಂಕ್‌  ಫಲಾನುಭವಿಗಳ ಜೊತೆ ಪ್ರಧಾನಿ ವರ್ಚುವಲ್‌ ಸಂವಾದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ರಾಜೀವ್‌ ಚಂದ್ರಶೇಖರ್‌, ಠೇವಣಿದಾರರು ಬ್ಯಾಂಕಿಂಗ್ ವ್ಯವಸ್ಥೆಯ ಪ್ರಮುಖ ಪಾಲುದಾರರಾಗಿದ್ದಾರೆ.  ಅವರ ಹಿತರಕ್ಷಣೆ ಕೇಂದ್ರ ಸರ್ಕಾರ ಮಹತ್ತರ ಸುಧಾರಣೆ ಮಾಡಿದೆ. ವಿಮೆ‌ ಪರಿಹಾರವನ್ನು 1 ಲಕ್ಷದಿಂದ‌ 5 ಲಕ್ಷಕ್ಕೆ ಹೆಚ್ಚಿಸಿದೆ. ಶೇ. 80 ರಷ್ಟು ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಕೇಂದ್ರ ಸರ್ಕಾರ(Central Government) ಮುಂದಾಗಿದೆ ಅಂತ ತಿಳಿಸಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more