Davanagere:  ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Davanagere: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Suvarna News   | Asianet News
Published : Dec 12, 2021, 03:10 PM IST

*  2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದ ಪ್ರಧಾನಿ ಮೋದಿ
*  ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ 
*  ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ

ದಾವಣಗೆರೆ(ಡಿ.12): 2014 ರ ನಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಕ್ರಾಂತಿಕಾರಿಕ ಬದಲಾವಣೆ ಆಗಿದೆ. ಪ್ರಧಾನಿ ನರೇಂದ್ರ(Narendra Modi) ಮೋದಿ ಅವರು 2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದಿದ್ದಾರೆ. ಆರ್‌ಬಿಐ ಬ್ಯಾಂಕ್ ಸೇರಿದಂತೆ ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ ಅಂತ ಕೇಂದ್ರ ವಾಣಿಜ್ಯೋದ್ಯಮ, ಕೌಶಲ್ಯ ಅಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌(Rajeev Chandrasekhar) ಹೇಳಿದ್ದಾರೆ. 

Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

ಇಂದು(ಭಾನುವಾರ) ದಾವಣಗೆರೆ ನಗರದಲ್ಲಿ 7 ರಾಜ್ಯಗಳ 16  ಅರ್ಬನ್ ಕೋ ಅಪರೇಟಿವ್ ಬ್ಯಾಂಕ್‌  ಫಲಾನುಭವಿಗಳ ಜೊತೆ ಪ್ರಧಾನಿ ವರ್ಚುವಲ್‌ ಸಂವಾದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ರಾಜೀವ್‌ ಚಂದ್ರಶೇಖರ್‌, ಠೇವಣಿದಾರರು ಬ್ಯಾಂಕಿಂಗ್ ವ್ಯವಸ್ಥೆಯ ಪ್ರಮುಖ ಪಾಲುದಾರರಾಗಿದ್ದಾರೆ.  ಅವರ ಹಿತರಕ್ಷಣೆ ಕೇಂದ್ರ ಸರ್ಕಾರ ಮಹತ್ತರ ಸುಧಾರಣೆ ಮಾಡಿದೆ. ವಿಮೆ‌ ಪರಿಹಾರವನ್ನು 1 ಲಕ್ಷದಿಂದ‌ 5 ಲಕ್ಷಕ್ಕೆ ಹೆಚ್ಚಿಸಿದೆ. ಶೇ. 80 ರಷ್ಟು ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಕೇಂದ್ರ ಸರ್ಕಾರ(Central Government) ಮುಂದಾಗಿದೆ ಅಂತ ತಿಳಿಸಿದ್ದಾರೆ. 
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more