Davanagere:  ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Davanagere: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Published : Dec 12, 2021, 03:10 PM IST

*  2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದ ಪ್ರಧಾನಿ ಮೋದಿ
*  ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ 
*  ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ

ದಾವಣಗೆರೆ(ಡಿ.12): 2014 ರ ನಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಕ್ರಾಂತಿಕಾರಿಕ ಬದಲಾವಣೆ ಆಗಿದೆ. ಪ್ರಧಾನಿ ನರೇಂದ್ರ(Narendra Modi) ಮೋದಿ ಅವರು 2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದಿದ್ದಾರೆ. ಆರ್‌ಬಿಐ ಬ್ಯಾಂಕ್ ಸೇರಿದಂತೆ ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ ಅಂತ ಕೇಂದ್ರ ವಾಣಿಜ್ಯೋದ್ಯಮ, ಕೌಶಲ್ಯ ಅಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌(Rajeev Chandrasekhar) ಹೇಳಿದ್ದಾರೆ. 

Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

ಇಂದು(ಭಾನುವಾರ) ದಾವಣಗೆರೆ ನಗರದಲ್ಲಿ 7 ರಾಜ್ಯಗಳ 16  ಅರ್ಬನ್ ಕೋ ಅಪರೇಟಿವ್ ಬ್ಯಾಂಕ್‌  ಫಲಾನುಭವಿಗಳ ಜೊತೆ ಪ್ರಧಾನಿ ವರ್ಚುವಲ್‌ ಸಂವಾದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ರಾಜೀವ್‌ ಚಂದ್ರಶೇಖರ್‌, ಠೇವಣಿದಾರರು ಬ್ಯಾಂಕಿಂಗ್ ವ್ಯವಸ್ಥೆಯ ಪ್ರಮುಖ ಪಾಲುದಾರರಾಗಿದ್ದಾರೆ.  ಅವರ ಹಿತರಕ್ಷಣೆ ಕೇಂದ್ರ ಸರ್ಕಾರ ಮಹತ್ತರ ಸುಧಾರಣೆ ಮಾಡಿದೆ. ವಿಮೆ‌ ಪರಿಹಾರವನ್ನು 1 ಲಕ್ಷದಿಂದ‌ 5 ಲಕ್ಷಕ್ಕೆ ಹೆಚ್ಚಿಸಿದೆ. ಶೇ. 80 ರಷ್ಟು ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಕೇಂದ್ರ ಸರ್ಕಾರ(Central Government) ಮುಂದಾಗಿದೆ ಅಂತ ತಿಳಿಸಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more