Davanagere:  ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Davanagere: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Suvarna News   | Asianet News
Published : Dec 12, 2021, 03:10 PM IST

*  2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದ ಪ್ರಧಾನಿ ಮೋದಿ
*  ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ 
*  ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ

ದಾವಣಗೆರೆ(ಡಿ.12): 2014 ರ ನಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಕ್ರಾಂತಿಕಾರಿಕ ಬದಲಾವಣೆ ಆಗಿದೆ. ಪ್ರಧಾನಿ ನರೇಂದ್ರ(Narendra Modi) ಮೋದಿ ಅವರು 2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದಿದ್ದಾರೆ. ಆರ್‌ಬಿಐ ಬ್ಯಾಂಕ್ ಸೇರಿದಂತೆ ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ ಅಂತ ಕೇಂದ್ರ ವಾಣಿಜ್ಯೋದ್ಯಮ, ಕೌಶಲ್ಯ ಅಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌(Rajeev Chandrasekhar) ಹೇಳಿದ್ದಾರೆ. 

Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

ಇಂದು(ಭಾನುವಾರ) ದಾವಣಗೆರೆ ನಗರದಲ್ಲಿ 7 ರಾಜ್ಯಗಳ 16  ಅರ್ಬನ್ ಕೋ ಅಪರೇಟಿವ್ ಬ್ಯಾಂಕ್‌  ಫಲಾನುಭವಿಗಳ ಜೊತೆ ಪ್ರಧಾನಿ ವರ್ಚುವಲ್‌ ಸಂವಾದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ರಾಜೀವ್‌ ಚಂದ್ರಶೇಖರ್‌, ಠೇವಣಿದಾರರು ಬ್ಯಾಂಕಿಂಗ್ ವ್ಯವಸ್ಥೆಯ ಪ್ರಮುಖ ಪಾಲುದಾರರಾಗಿದ್ದಾರೆ.  ಅವರ ಹಿತರಕ್ಷಣೆ ಕೇಂದ್ರ ಸರ್ಕಾರ ಮಹತ್ತರ ಸುಧಾರಣೆ ಮಾಡಿದೆ. ವಿಮೆ‌ ಪರಿಹಾರವನ್ನು 1 ಲಕ್ಷದಿಂದ‌ 5 ಲಕ್ಷಕ್ಕೆ ಹೆಚ್ಚಿಸಿದೆ. ಶೇ. 80 ರಷ್ಟು ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಕೇಂದ್ರ ಸರ್ಕಾರ(Central Government) ಮುಂದಾಗಿದೆ ಅಂತ ತಿಳಿಸಿದ್ದಾರೆ. 
 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more