Davanagere:  ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Davanagere: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Suvarna News   | Asianet News
Published : Dec 12, 2021, 03:10 PM IST

*  2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದ ಪ್ರಧಾನಿ ಮೋದಿ
*  ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ 
*  ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ

ದಾವಣಗೆರೆ(ಡಿ.12): 2014 ರ ನಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಕ್ರಾಂತಿಕಾರಿಕ ಬದಲಾವಣೆ ಆಗಿದೆ. ಪ್ರಧಾನಿ ನರೇಂದ್ರ(Narendra Modi) ಮೋದಿ ಅವರು 2014 ರ ನಂತರ ಡಿಪಾಸಿಟಿ ಕ್ಷೇತ್ರದಲ್ಲಿ ಬದಲಾವಣೆ ತಂದಿದ್ದಾರೆ. ಆರ್‌ಬಿಐ ಬ್ಯಾಂಕ್ ಸೇರಿದಂತೆ ಎಲ್ಲಾ ಕ್ಷೇತ್ರದ ಬ್ಯಾಂಕ್‌ಗಳಲ್ಲೂ ಫೈನಾನ್ಸಿಯಲ್ ಸ್ಟೆಬಿಲಿಟಿ ಬಂದಿದೆ ಅಂತ ಕೇಂದ್ರ ವಾಣಿಜ್ಯೋದ್ಯಮ, ಕೌಶಲ್ಯ ಅಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌(Rajeev Chandrasekhar) ಹೇಳಿದ್ದಾರೆ. 

Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

ಇಂದು(ಭಾನುವಾರ) ದಾವಣಗೆರೆ ನಗರದಲ್ಲಿ 7 ರಾಜ್ಯಗಳ 16  ಅರ್ಬನ್ ಕೋ ಅಪರೇಟಿವ್ ಬ್ಯಾಂಕ್‌  ಫಲಾನುಭವಿಗಳ ಜೊತೆ ಪ್ರಧಾನಿ ವರ್ಚುವಲ್‌ ಸಂವಾದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ರಾಜೀವ್‌ ಚಂದ್ರಶೇಖರ್‌, ಠೇವಣಿದಾರರು ಬ್ಯಾಂಕಿಂಗ್ ವ್ಯವಸ್ಥೆಯ ಪ್ರಮುಖ ಪಾಲುದಾರರಾಗಿದ್ದಾರೆ.  ಅವರ ಹಿತರಕ್ಷಣೆ ಕೇಂದ್ರ ಸರ್ಕಾರ ಮಹತ್ತರ ಸುಧಾರಣೆ ಮಾಡಿದೆ. ವಿಮೆ‌ ಪರಿಹಾರವನ್ನು 1 ಲಕ್ಷದಿಂದ‌ 5 ಲಕ್ಷಕ್ಕೆ ಹೆಚ್ಚಿಸಿದೆ. ಶೇ. 80 ರಷ್ಟು ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಕೇಂದ್ರ ಸರ್ಕಾರ(Central Government) ಮುಂದಾಗಿದೆ ಅಂತ ತಿಳಿಸಿದ್ದಾರೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more