ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

Published : Jul 02, 2023, 10:12 AM IST

ರಾಜ್ಯ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದು, ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. 
 

ರಾಯಚೂರು: ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆ ಜಾರಿಯಾದ ಹಿನ್ನೆಲೆ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದಾರೆ. ಸರ್ಕಾರ ಹೊರ ರಾಜ್ಯಗಳಿಂದ ಭತ್ತವನ್ನು ಖರೀದಿಸಲಿ, ನಾವು ನಮ್ಮ ಮಿಲ್‌ಗಳಲ್ಲಿ ಅಕ್ಕಿಯನ್ನು ಮಾಡಿ ಕೊಡುತ್ತೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. ನಮ್ಮಲ್ಲಿ ಇಡೀ ರಾಜ್ಯಕ್ಕೆ ಬೇಕಾಗುವಷ್ಟು ಅಕ್ಕಿ ಬೆಳೆಯುವುದಿಲ್ಲ. ನಾವು ಸರ್ಕಾರಕ್ಕೆ ಸಹಾಯ ಮಾಡಲು ಸಿದ್ದವಿದ್ದೇವೆ. ಈ ವಿಷಯವಾಗಿ ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದ್ರೆ, ನಾವು ಸಹಾಯಕ್ಕೆ ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?