ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

Published : Jul 02, 2023, 10:12 AM IST

ರಾಜ್ಯ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದು, ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. 
 

ರಾಯಚೂರು: ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆ ಜಾರಿಯಾದ ಹಿನ್ನೆಲೆ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದಾರೆ. ಸರ್ಕಾರ ಹೊರ ರಾಜ್ಯಗಳಿಂದ ಭತ್ತವನ್ನು ಖರೀದಿಸಲಿ, ನಾವು ನಮ್ಮ ಮಿಲ್‌ಗಳಲ್ಲಿ ಅಕ್ಕಿಯನ್ನು ಮಾಡಿ ಕೊಡುತ್ತೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. ನಮ್ಮಲ್ಲಿ ಇಡೀ ರಾಜ್ಯಕ್ಕೆ ಬೇಕಾಗುವಷ್ಟು ಅಕ್ಕಿ ಬೆಳೆಯುವುದಿಲ್ಲ. ನಾವು ಸರ್ಕಾರಕ್ಕೆ ಸಹಾಯ ಮಾಡಲು ಸಿದ್ದವಿದ್ದೇವೆ. ಈ ವಿಷಯವಾಗಿ ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದ್ರೆ, ನಾವು ಸಹಾಯಕ್ಕೆ ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!