ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

Published : Jul 02, 2023, 10:12 AM IST

ರಾಜ್ಯ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದು, ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. 
 

ರಾಯಚೂರು: ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆ ಜಾರಿಯಾದ ಹಿನ್ನೆಲೆ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದಾರೆ. ಸರ್ಕಾರ ಹೊರ ರಾಜ್ಯಗಳಿಂದ ಭತ್ತವನ್ನು ಖರೀದಿಸಲಿ, ನಾವು ನಮ್ಮ ಮಿಲ್‌ಗಳಲ್ಲಿ ಅಕ್ಕಿಯನ್ನು ಮಾಡಿ ಕೊಡುತ್ತೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. ನಮ್ಮಲ್ಲಿ ಇಡೀ ರಾಜ್ಯಕ್ಕೆ ಬೇಕಾಗುವಷ್ಟು ಅಕ್ಕಿ ಬೆಳೆಯುವುದಿಲ್ಲ. ನಾವು ಸರ್ಕಾರಕ್ಕೆ ಸಹಾಯ ಮಾಡಲು ಸಿದ್ದವಿದ್ದೇವೆ. ಈ ವಿಷಯವಾಗಿ ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದ್ರೆ, ನಾವು ಸಹಾಯಕ್ಕೆ ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!