ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

Published : Jul 02, 2023, 10:12 AM IST

ರಾಜ್ಯ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದು, ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. 
 

ರಾಯಚೂರು: ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆ ಜಾರಿಯಾದ ಹಿನ್ನೆಲೆ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದಾರೆ. ಸರ್ಕಾರ ಹೊರ ರಾಜ್ಯಗಳಿಂದ ಭತ್ತವನ್ನು ಖರೀದಿಸಲಿ, ನಾವು ನಮ್ಮ ಮಿಲ್‌ಗಳಲ್ಲಿ ಅಕ್ಕಿಯನ್ನು ಮಾಡಿ ಕೊಡುತ್ತೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. ನಮ್ಮಲ್ಲಿ ಇಡೀ ರಾಜ್ಯಕ್ಕೆ ಬೇಕಾಗುವಷ್ಟು ಅಕ್ಕಿ ಬೆಳೆಯುವುದಿಲ್ಲ. ನಾವು ಸರ್ಕಾರಕ್ಕೆ ಸಹಾಯ ಮಾಡಲು ಸಿದ್ದವಿದ್ದೇವೆ. ಈ ವಿಷಯವಾಗಿ ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದ್ರೆ, ನಾವು ಸಹಾಯಕ್ಕೆ ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!