ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

Published : Jul 02, 2023, 10:12 AM IST

ರಾಜ್ಯ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದು, ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. 
 

ರಾಯಚೂರು: ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆ ಜಾರಿಯಾದ ಹಿನ್ನೆಲೆ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದಾರೆ. ಸರ್ಕಾರ ಹೊರ ರಾಜ್ಯಗಳಿಂದ ಭತ್ತವನ್ನು ಖರೀದಿಸಲಿ, ನಾವು ನಮ್ಮ ಮಿಲ್‌ಗಳಲ್ಲಿ ಅಕ್ಕಿಯನ್ನು ಮಾಡಿ ಕೊಡುತ್ತೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. ನಮ್ಮಲ್ಲಿ ಇಡೀ ರಾಜ್ಯಕ್ಕೆ ಬೇಕಾಗುವಷ್ಟು ಅಕ್ಕಿ ಬೆಳೆಯುವುದಿಲ್ಲ. ನಾವು ಸರ್ಕಾರಕ್ಕೆ ಸಹಾಯ ಮಾಡಲು ಸಿದ್ದವಿದ್ದೇವೆ. ಈ ವಿಷಯವಾಗಿ ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದ್ರೆ, ನಾವು ಸಹಾಯಕ್ಕೆ ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ