ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

Published : Jul 02, 2023, 10:12 AM IST

ರಾಜ್ಯ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದು, ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. 
 

ರಾಯಚೂರು: ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆ ಜಾರಿಯಾದ ಹಿನ್ನೆಲೆ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದಾರೆ. ಸರ್ಕಾರ ಹೊರ ರಾಜ್ಯಗಳಿಂದ ಭತ್ತವನ್ನು ಖರೀದಿಸಲಿ, ನಾವು ನಮ್ಮ ಮಿಲ್‌ಗಳಲ್ಲಿ ಅಕ್ಕಿಯನ್ನು ಮಾಡಿ ಕೊಡುತ್ತೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. ನಮ್ಮಲ್ಲಿ ಇಡೀ ರಾಜ್ಯಕ್ಕೆ ಬೇಕಾಗುವಷ್ಟು ಅಕ್ಕಿ ಬೆಳೆಯುವುದಿಲ್ಲ. ನಾವು ಸರ್ಕಾರಕ್ಕೆ ಸಹಾಯ ಮಾಡಲು ಸಿದ್ದವಿದ್ದೇವೆ. ಈ ವಿಷಯವಾಗಿ ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದ್ರೆ, ನಾವು ಸಹಾಯಕ್ಕೆ ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!